ಕಲ್ಯಾಣಸಿರಿ ವಿಶೇಷ

ಚನ್ನಪಟ್ಟಣದಲ್ಲಿ ಎನ್ ಡಿ ಎ ಅಭ್ಯರ್ಥಿ ಗೆಲುವು ಖಚಿತ : ನಿಖಿಲ್ ಕುಮಾರಸ್ವಾಮಿ,,

NDA candidate is sure to win in Channapatnam: Nikhil Kumaraswamy

ಕೊಪ್ಪಳ : ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಒಗ್ಗಟ್ಟಾಗಿವೆ. ರಾಷ್ಟ್ರನಾಯಕರು ಸೇರಿ ಮಾಡಿಕೊಂಡಿರುವ ಮೈತ್ರಿಯಾಗಿದ್ದು ಮುಂದೆಯೂ ಒಂದಾಗಿ ಚುನಾವಣೆ ಎದುರಿಸುತ್ತೇವೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರ ಸ್ವಾಮಿ ಹೇಳಿದರು.

ಕೊಪ್ಪಳ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣ ಬೈ ಎಲೆಕ್ಷನ್ ನಲ್ಲಿ ಎನ್ ಡಿ ಎ ಅಭ್ಯರ್ಥಿ ಗೆಲ್ಲುತ್ತಾರೆ ಎಂದು ನಿಖಿಲ್ ಕುಮಾರಸ್ವಾಮಿ ವಿಶ್ವಾಸ ವ್ಯಕ್ತ ಪಡಿಸಿದರು.

ಅಭ್ಯರ್ಥಿಯಾರಾಗುತ್ತಾರೆ ಎಂಬ ಪ್ರಶ್ನೆಗೆ ಮಾತ್ರ ನೇರ ಉತ್ತರ ಹೇಳದೇ ಜಾರಿಕೊಂಡ ನಿಖಿಲ್ ಕುಮಾರಸ್ವಾಮಿ ಅವರು ಚನ್ನಪಟ್ಟಣದಲ್ಲಿ ಎನ್ ಡಿ ಎ ಅಭ್ಯರ್ಥಿ ಗೆಲ್ಲುತ್ತಾರೆ ಗೆಲುವಿಗೆ ಶ್ರಮಿಸುತ್ತೇವೆ ಎಂದಷ್ಟೇ ಹೇಳಿದರು.

ಕರ್ನಾಟಕ ಪ್ರದೇಶ ಜಾತ್ಯತೀತ ಜನತಾದಳ ಕೊಪ್ಪಳ ಜಿಲ್ಲೆಯ ಘಟಕದಿಂದ ಹಮ್ಮಿಕೊಂಡಿರುವ ಸದಸ್ಯತ್ವ ನೋಂದಣಿ, ಬೂತ್ ಅಭಿಯಾನ ಕಾರ್ಯಕ್ರಮಕ್ಕೂ ಮುನ್ನ ಸುದ್ದಿಗೋಷ್ಠಿ ನಡೆಸಿದ ನಿಖಿಲ್ ಕುಮಾರಸ್ವಾಮಿ ಅವರು ಸುದ್ದಿಗಾರರೊಂದಿಗೆ ಪಕ್ಷದ ಸಂಘಟನೆ ಕುರಿತು ಕೆಲವು ವಿಚಾರಗಳನ್ನು ಹಂಚಿಕೊಂಡರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಬಂಡೆoಪ್ಪ ಕಾಶoಪುರು, ವೆಂಕಟಗೌಡ ನಾಡಗೌಡರ್, ಹನುಮಂತಪ್ಪ, ಹಗರಿಬೊಮ್ಮನಹಳ್ಳಿ ಜೆಡಿಎಸ್ ಶಾಸಕ ನೇಮಿರಾಜ್ ನಾಯಕ್, ಮುಖಂಡರಾದ ಸುರೇಶ್ ಬಾಬು, ಸಿ ವಿ ಚಂದ್ರಶೇಖರ, ಮಹಾಂತಯ್ಯನಮಠ, ವಕ್ತಾರ ಮಲ್ಲನಗೌಡ ಕೋನನಗೌಡರ್, ಭೂಮರೆಡ್ಡಿ, ಶರಣಪ್ಪ ರಾಂಪುರ ಇತರ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

18 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

18 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

18 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

18 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

18 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

18 hours ago