ಕಲ್ಯಾಣಸಿರಿ ವಿಶೇಷ

ಭಾರತೀಯ ತೈಲ ನಿಮಗದ ಅಧ್ಯಕ್ಷರಾಗಿ ವಿ.ಸತೀಶ್ ಕುಮಾರ್ ಅಧಿಕಾರ ಸ್ವೀಕಾರ


V. Satish Kumar assumed office as the Chairman of Indian Oil Corporation

ಬೆಂಗಳೂರು; ಭಾರತೀಯ ತೈಲ ನಿಗಮದ ಅಧ್ಯಕ್ಷರಾಗಿ ವಿ. ಸತೀಶ್ ಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ.

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್‌ನ ಮಾರುಕಟ್ಟೆ ವಿಭಾಗದ ನಿರ್ದೇಶಕರಾಗಿ 2021 ರ ಅಕ್ಟೋಬರ್ ನಿಂದ ಕಾರ್ಯನಿರ್ವಹಿಸುತ್ತಿರುವ ಅವರು ಇದೀಗ ಅಧ್ಯಕ್ಷರಾಗಿ ಹೆಚ್ಚುವರಿ ಜವಾಬ್ದಾರಿ ವಹಿಸಿಕೊಂಡಿದ್ದಾರೆ. 2022 ರ ಅಕ್ಟೋಬರ್ ನಿಂದ ಒಂದು ವರ್ಷದ ಅವಧಿಗೆ ನಿರ್ದೇಶಕರಾಗಿ (ಹಣಕಾಸು) ಹೆಚ್ಚುವರಿ ಉಸ್ತುವಾರಿಯನ್ನು ಹೊಂದಿದ್ದರು. ಆಗ ಉಕ್ರೇನ್-ರಷ್ಯಾ ಸಂಘರ್ಷದ ಕಾರಣದಿಂದಾಗಿ ಭೌಗೋಳಿಕ ರಾಜಕೀಯ ಉದ್ವಿಗ್ನತೆಯಿಂದ ಕೂಡಿದ್ದ ಕಾಲಘಟ್ಟವಾಗಿತ್ತು. ಈ ಸವಾಲಯಗಳನ್ನು ತಮ್ಮ ವೃತ್ತಿ ಜೀವನದಲ್ಲಿ ಸಮರ್ಥವಾಗಿ ನಿಭಾಯಿಸಿದ್ದಾರೆ.

ತಮ್ಮ 35 ವರ್ಷಗಳ ವೃತ್ತಿಜೀವನದಲ್ಲಿ, ಕುಮಾರ್ ಅವರು ದೇಶದಾದ್ಯಂತ ವಿವಿಧ ಪ್ರದೇಶಗಳಲ್ಲಿ ಸೇವೆ ಸಲ್ಲಿಸಿದ್ದಾರೆ ಮತ್ತು ಪ್ರಮುಖ ಸ್ಥಾನಗಳನ್ನು ಅಲಂಕರಿಸಿದ್ದಾರೆ. ಇವರ ಅಧಿಕಾರವಧಿಯಲ್ಲಿ, ಇಂಡಿಯನ್ ಆಯಿಲ್ ತನ್ನ ರಿಟೇಲ್ ಔಟ್‌ಲೆಟ್‌ಗಳನ್ನು ಹೊಂದಿ ಹೊಸ ಸ್ವರೂಪ ಪಡೆದುಕೊಂಡಿದೆ.

ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ ರಾಜ್ಯಗಳ ಮುಖ್ಯಸ್ಥರ ಸ್ಥಾನ ಅಲಂಕರಿಸಿದ್ದಾಗ ಅಡುಗೆ ಅನಿಲ ಗ್ರಾಹಕರಿಗೆ ನೇರ ಸೌಲಭ್ಯ ವರ್ಗಾವಣೆ, ಪ್ರಧಾನ ಮಂತ್ರಿ ಉಜ್ವಲ ಯೋಜನೆಯಂತಹ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ಮುಖ್ಯ ಪಾತ್ರ ವಹಿಸಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

18 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

18 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

18 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

18 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

18 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

18 hours ago