Breaking News

ವಾಸವಿ ಯುವಜನ ಸಂಘದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

Distribution of eco-friendly Ganesha idols by Vasavi Yuvajana Sangh

ಜಾಹೀರಾತು
ಜಾಹೀರಾತು

ಬೆಂಗಳೂರು; ಅವೆನ್ಯೂ ರಸ್ತೆ. ವಾಸವಿ ಯುವಜನ ಸಂಘ ದಿಂದ 8 ನೇ ಬಾರಿ ವಿಶಿಷ್ಟ ರೀತಿಯಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬದ ಆಚರಣೆ ಮಾಡಲಾಗುತ್ತಿದೆ.

ಸಂಘದ ಸುಮಾರು 50ಕ್ಕೂ ಹೆಚ್ಚು ಯುವಕರು ರಾಜಾ ಅಂಜನ್, ಮುರಳಿ ಕೃಷ್ಣ ನೇತೃತ್ವದಲ್ಲಿ ಸ್ನೇಹಿ ಮಣ್ಣಿನಿಂದ ಮಾಡಿದ, ಬಣ್ಣವಿಲ್ಲದ ಗೌರಿ – ಗಣೇಶ ಮೂರ್ತಿಗಳನ್ನು ಲಾಲ್‌ ಭಾಗ್‌ ಗೇಟ್‌ ಮುಂಭಾಗ ಉಚಿತವಾಗಿ ಸಾರ್ವಜನಿಕರಿಗೆ ವಿತರಿಸಿದರು.

ಗಣೇಶ ಮೂರ್ತಿ ವಿತರಣೆಗೆ ಚಾಲನೆ ನೀಡಿ ಮಾತನಾಡಿದ ಆಚಾರ್ಯ ಪಾಠ ಶಾಲಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ವಿಷ್ಣು ಭರತ್ ಅಲಂಪಲ್ಲಿ, ಪ್ರಕೃತಿ ಮಾತೆಯನ್ನು ಉಳಿಸಲು ಯುವ ಸಮೂಹ ವಿಭಿನ್ನ ಆಲೋಚನೆಗಳೊಂದಿಗೆ ವಿಭಿನ್ನವಾಗಿ ಆಯೋಜನೆ ಮಾಡಬೇಕು. ಎಲ್ಲ ಹಬ್ಬಗಳನ್ನು ಪ್ರಕೃತಿ ಮಾತೆಗೆ ತೊಂದರೆಯಾಗದಂತೆ ಹಬ್ಬ ಆಚರಿಸಬೇಕು. ಗಣೇಶನ ರೀತಿಯಲ್ಲಿ ತಾಳ್ಮೆ, ಆಲೋಚನೆ ಮಾಡಬೇಕು. ಗಣೇಶನ ಕಿವಿಗಳಂತೆ ಕೇಳುಗರಾಗಬೇಕು. ಏಕಗ್ರತೆಗಾಗಿ ಗಣೇಶನ ಕಣ್ಣುಗಳು ಅತ್ಯಂತ ಅಗತ್ಯ ಎಂದರು.

About Mallikarjun

Check Also

ಕಳೆದುಕೊಂಡ ದುಬಾರಿ ಮೊಬೈಲ್ ಗಳನ್ನು ಹಿಂತಿರುಗಿಸಿದ ನಗರ ಠಾಣೆ ಪಿ.ಐ.ಪ್ರಕಾಶ್ ಮಾಳೆ:

City police station PI Prakash Male returns lost expensive mobile phones: ಗಂಗಾವತಿ:17 ನಗರದಲ್ಲಿರುವ ಸಾರ್ವಜನಿಕರು ತಮ್ಮ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.