Breaking News

ಗ್ರಂಥಾಲಯದಲ್ಲಿ ಶಿಕ್ಷಕರ ದಿನಾಚರಣೆ

“ಡಾಕ್ಟರ್ ಎಸ್ ರಾಧಾಕೃಷ್ಣನ್ ಭಾರತ ದೇಶಕ್ಕೆಅಪಾರ ಸೇವೆ : ಸಮಾಜಕ್ಕೆ ಅನನ್ಯ “

ಜಾಹೀರಾತು

ಕೊಟ್ಟೂರು ಸಾರ್ವಜನಿಕ ಗ್ರಂಥಾಲಯದಲ್ಲಿ ಡಾ.ಎಸ್ ರಾಧಾ ಕೃಷ್ಣನ್ ರ ಜನ್ಮದಿನಾಚರಣೆ ಅಂಗವಾಗಿ ಡಾ.ಎಸ್ ರಾಧಾ ಕೃಷ್ಣನ್ ರ ಭಾವ ಚಿತ್ರಕ್ಕೆ ಪೂಜೆ ಮಾಡಿ ಹೂವಿನ ಹಾರ ಹಾಕಿ ಪುಷ್ಪಾರ್ಚನೆ ಮಾಡುವ ಮೂಲಕ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು
ರಾಧಾಕೃಷ್ಣನ್ ಅವರು ಮೈಸೂರು ಮಹಾರಾಜ ಕಾಲೇಜಿಗೆ ಪ್ರಾಧ್ಯಾಪಕರಾಗಿ ನೇಮಕವಾಗುತ್ತಾರೆ. ಮೈಸೂರಿನ ಜನ ಬಹಳ ಸಂತಸದಿಂದ ಬರಮಾಡಿಕೊಳ್ಳುತ್ತಾರೆ ಇವರು ಸರಳ ಸಜ್ಜನಿಕೆಯ ವ್ಯಕ್ತಿತ್ವದಿಂದ ಬದುಕಿದ್ದರು ಎಂದು ಶಿವಶಾಲಿ ಹಾಲೇಶ್ ನಿವೃತ್ತ ಶಿಕ್ಷಕರು ಮಾತನಾಡಿದರು

ಡಾಕ್ಟರ್ ಎಸ್ ರಾಧಾಕೃಷ್ಣನ್ ಭಾರತ ದೇಶಕ್ಕೆ ಸಲ್ಲಿಸಿದ ಅಪಾರ ಸೇವೆಗಾಗಿ ರಾಷ್ಟ್ರದ ಅತ್ಯುನ್ನತ ಗೌರವವಾದ ಭಾರತ ರತ್ನ ಪ್ರಶಸ್ತಿಯನ್ನು ಭಾರತ ಸರ್ಕಾರ ನೀಡಿ ಗೌರವಿಸಿದೆ ಭಾರತ ಸರ್ಕಾರ ಎಂದು ಎಂದು ಗೀತಾ ನಾಗರಾಜ್ ಧಿಯಾಸಫಿಕಲ್ ಸದಸ್ಯರು ಮಾತನಾಡಿದರು

ಡಾ. ಎಸ್ ರಾಧಾಕೃಷ್ಣನ್ ಅವರು ಪ್ರಾಧ್ಯಾಪಕ ,ತತ್ವಜ್ಞಾನಿ ,ಶಿಕ್ಷಣ ತಜ್ಞ ,ಆಡಳಿತಗಾರ ಎಲ್ಲದಕ್ಕೂ ಮಿಗಿಲಾಗಿ ಶಿಕ್ಷಕರಾಗಿ, ರಾಷ್ಟ್ರಪತಿಯಾಗಿ ಭಾರತಕ್ಕೆ ಅಪಾರ ಸೇವೆ ಸಲ್ಲಿಸಿದ್ದಾರೆ .ರಾಧಾಕೃಷ್ಣನ್ ಅವರು 1888 ರ ಸೆಪ್ಟೆಂಬರ್ 5 ರಂದು ತಂದೆ ವೀರ ಸ್ವಾಮಿ ತಾಯಿ ಸೀತಮ್ಮ ಇವರ ಮಡಿಲಲ್ಲಿ ಜನಿಸಿ ಅಪಾರ ಕೀರ್ತಿ ಪಡೆದಿದ್ದಾರೆ ಎಂದು ಮಲ್ಲಪ್ಪ ಗುಡ್ಲಾನೂರ್ ಶಾಖಾ ಗ್ರಂಥಾಲಯ ಅಧಿಕಾರಿ ಮಾತನಾಡಿದರು

ಈ ಸಂದರ್ಭದಲ್ಲಿ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳು ,ಗ್ರಂಥಾಲಯ ಸದಸ್ಯರು ,ಮಕ್ಕಳು, ಮಹಿಳೆಯರು ಹಾಗೂ ಗ್ರಂಥಾಲಯ ಸಿಬ್ಬಂದಿಗಳಾದ ಶ್ರೀನಿವಾಸ್ ಪತ್ತಾರ್, ಮಮತಾ ಇದ್ದರು

About Mallikarjun

Check Also

ಕೃಷ್ಣಾಪೂರ ಡಗ್ಗಿ ಅಂಗನವಾಡಿಕೇಂದ್ರದಲ್ಲಿಪೋಷಣಾಭಿಯಾನ,ಉಡಿತುಂಬುವ ಕಾರ್ಯಕ್ಕೆ ಚಾಲನೆ

Krishnapura Daggi Anganwadi Center launched nutrition drive ಪೋಷಣಾಭಿಯಾನದ ಪರಿಣಾಮ ಅಪೌಷ್ಠಿಕತೆ ದೂರವಾಗುತ್ತಿದೆ:ಇಒ ಲಕ್ಷ್ಮಿದೇವಿ*ಕೃಷ್ಣಾಪೂರ ಡಗ್ಗಿ ಅಂಗನವಾಡಿ ಕೇಂದ್ರದಲ್ಲಿ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.