Siddaramaiah Swami of Somanalahiremath was presented with “Pravachan Praveena” award
ಗಂಗಾವತಿ: ಭಾರತೀಯ ಸನಾತನ ಪರಂಪರೆ ದಿವ್ಯ ಭವ್ಯ ಪರಂಪರೆಯ ಉಳಿವಿಗಾಗಿ ಅವತರಿಸಿದ ಬಂದ ಸಂತ ಶ್ರೇಷ್ಠರಾಗಿ ಬಾಳಿ ಬೆಳಗಿದ ಜಗಕ್ಕೆ ಧರ್ಮ ಉಪದೇಶಾಮೃತಗಳ ಮೂಲಕ ಧರ್ಮ ಜಾಗೃತಿ ಗೈದ ಪ್ರಾಚೀನ ಕಾಲದಿಂದಲೂ ಐತಿಹಾಸಿಕ ಹಿನ್ನೆಲೆ ಇರುವ ಪಂಚಪೀಠಗಳಲ್ಲಿ ಒಂದಾದ ಉಜ್ಜಯಿನಿ ಸದ್ಧರ್ಮ ಸಿಂಹಾಸನ ಪೀಠದಲ್ಲಿ ಶ್ರೀ ಶ್ರೀ ಶ್ರೀ 1008, ಲಿಂ , ಸಿದ್ದಲಿಂಗ ಜಗದ್ಗುರುಗಳ ಪುರಾಣ ಪ್ರವಚನ ಒಂದು ತಿಂಗಳ ಪರ್ಯಂತವಾಗಿ ಸೇವೆ ಸಲ್ಲಿಸಿದಕ್ಕಾಗಿ ಶ್ರೀ ಮದ್ ಉಜ್ಜೈನಿ ಸದ್ಧರ್ಮ ಸಿಂಹಾಸನದೀಶ್ವರ ಶ್ರೀ ಶ್ರೀ ಶ್ರೀ 1008 ಅಭಿನವ ಸಿದ್ದಲಿಂಗ ರಾಜದೇಶಿಕೇಂದ್ರ ಭಗವತ್ಪಾದ ಮಹಾಸ್ವಾಮಿಗಳು ಕಾರಟಗಿ ತಾಲೂಕಿನ ಸೋಮನಾಳ ಹಿರೇಮಠದ ಪುಟ್ಟರಾಜ ಗುರುವರ್ಯರ ಶಿಷ್ಯರಾದ ಶ್ರೀ ಸಿದ್ದರಾಮಯ್ಯ ಸ್ವಾಮಿ ಇವರಿಗೆ “ಪ್ರವಚನ ಪ್ರವೀಣ ಪ್ರಶಸ್ತಿ” ಎಂಬ ಬಿರುದು ಕೊಟ್ಟು ಗೌರವಿಸಿದರು,
ಸೇವೆಯ ಮೂಲಕ ಉನ್ನತ ಸಾಧನಗೈದು ಜನಮಾನಸದಲ್ಲಿ ಎಂದಿಗೂ ಚಿರಂತನವಾಗಲಿ ಎಂದು ಆರ್ಶೀವದಿಸಿದರು, ಕಾರ್ಯಕ್ರಮದಲ್ಲಿ ಬಳ್ಳಾರಿ ಲೋಕಸಭಾ ಸದಸ್ಯರಾದ ಶ್ರೀ ತುಕಾರಾಂ ಧರ್ಮ ಪರಿಷತ್ ನ್ ಮಠಾಧೀಶರು ಉಜ್ಜಯಿನಿ ಸದ್ಧರ್ಮ ಪೀಠದ ಸಿಬ್ಬಂದಿಗಳು ಹಾಗೂ ಶ್ರೀಮಠದ ಸದ್ಭಕ್ತರು ಭಾಗವಹಿಸಿದ್ದರು
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…