Breaking News

ಚಲೋ ವಿಠಲಾಪುರ ಕಾರ್ಯಕ್ರಮಕ್ಕೆ ಪೂರ್ವಭಾವಿ ಸಭೆ

Pre-meeting for Chalo Vithalapura program

ಜಾಹೀರಾತು

ಗಂಗಾವತಿ: ತಾಲೂಕಿನ ವಿಠಲಾಪುರ ಗ್ರಾಮದಲ್ಲಿ ಜಾತಿಯ ಕಾರಣಕ್ಕೆ ಕೊಲೆಯಾದ ಮರಿಯಮ್ಮಳ ಸಾವಿಗೆ ನ್ಯಾಯಕೊಡಿಸಲು ಚಲೋ ವಿಠಲಾಪುರ ಕಾರ್ಯಕ್ರಮ ನಡೆಸುವ ಅಗತ್ಯ ಇದೆ. ಹಾಗಾಗಿ ಅದರ ಪೂರ್ವಭಾವಿಯಾಗಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಸಭೆಯನ್ನು ಸೆಪ್ಟೆಂಬರ್-೧೦ ಮಂಗಳವಾರದAದು ಬೆಳಿಗ್ಗೆ ೧೦ ಗಂಟೆಗೆ ಕನಕಗಿರಿ ಪ್ರವಾಸಿ ಮಂದಿರದಲ್ಲಿ ಕರೆಯಲಾಗಿದೆ. ದಲಿತಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಪ್ರಗತಿಪರ ಚಿಂತಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕೊಪ್ಪಳ ಜಿಲ್ಲಾ ದಲಿತ ದಮನಿತರ ದೌರ್ಜನ್ಯಗಳ ವಿರೋಧಿ ಒಕ್ಕೂಟದ ಸಂಚಾಲಕರಾದ ಭಾರಧ್ವಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Mallikarjun

Check Also

ಜುಲೈ-೦೧ರಂದುಸಂಗಾಪುರದ ಐತಿಹಾಸಿಕ ಶ್ರೀ ಲಕ್ಷ್ಮಿ ನಾರಾಯಣ ಕೆರೆಯ ಒತ್ತುವರಿ ತೆರವುಗೊಳಿಸಲು ಸರ್ವೆ.

Survey to clear encroachment on historic Sri Lakshmi Narayana Lake in Singapore on July 1. …

Leave a Reply

Your email address will not be published. Required fields are marked *