Breaking News

ಚಲೋ ವಿಠಲಾಪುರ ಕಾರ್ಯಕ್ರಮಕ್ಕೆ ಪೂರ್ವಭಾವಿ ಸಭೆ

Pre-meeting for Chalo Vithalapura program

ಜಾಹೀರಾತು
ಜಾಹೀರಾತು

ಗಂಗಾವತಿ: ತಾಲೂಕಿನ ವಿಠಲಾಪುರ ಗ್ರಾಮದಲ್ಲಿ ಜಾತಿಯ ಕಾರಣಕ್ಕೆ ಕೊಲೆಯಾದ ಮರಿಯಮ್ಮಳ ಸಾವಿಗೆ ನ್ಯಾಯಕೊಡಿಸಲು ಚಲೋ ವಿಠಲಾಪುರ ಕಾರ್ಯಕ್ರಮ ನಡೆಸುವ ಅಗತ್ಯ ಇದೆ. ಹಾಗಾಗಿ ಅದರ ಪೂರ್ವಭಾವಿಯಾಗಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಸಭೆಯನ್ನು ಸೆಪ್ಟೆಂಬರ್-೧೦ ಮಂಗಳವಾರದAದು ಬೆಳಿಗ್ಗೆ ೧೦ ಗಂಟೆಗೆ ಕನಕಗಿರಿ ಪ್ರವಾಸಿ ಮಂದಿರದಲ್ಲಿ ಕರೆಯಲಾಗಿದೆ. ದಲಿತಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಪ್ರಗತಿಪರ ಚಿಂತಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕೊಪ್ಪಳ ಜಿಲ್ಲಾ ದಲಿತ ದಮನಿತರ ದೌರ್ಜನ್ಯಗಳ ವಿರೋಧಿ ಒಕ್ಕೂಟದ ಸಂಚಾಲಕರಾದ ಭಾರಧ್ವಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Mallikarjun

Check Also

ಕಳೆದುಕೊಂಡ ದುಬಾರಿ ಮೊಬೈಲ್ ಗಳನ್ನು ಹಿಂತಿರುಗಿಸಿದ ನಗರ ಠಾಣೆ ಪಿ.ಐ.ಪ್ರಕಾಶ್ ಮಾಳೆ:

City police station PI Prakash Male returns lost expensive mobile phones: ಗಂಗಾವತಿ:17 ನಗರದಲ್ಲಿರುವ ಸಾರ್ವಜನಿಕರು ತಮ್ಮ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.