Breaking News

ಅಯೋಜಕರ ಯಡವಟ್ಟಿನಿಂದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ತೀರ್ಪುಗಾರರಿಲ್ಲದೆ ಕಂಗಾಲದ ವಿದ್ಯಾರ್ಥಿಗಳು .

Due to the move of the organizers, the students are in trouble without referees in the district level sports event.

ಜಾಹೀರಾತು
WhatsApp Image 2024 09 11 At 7.08.32 PM


ವರದಿ: ಬಂಗಾರಪ್ಪ .ಸಿ.

ಹನೂರು :ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ವಿವೇಕಾನಂದ ಸಂಯುಕ್ತ ಪದವಿ ಪೂರ್ವ ಕಾಲೇಜು ಹನೂರು, ಜೆಎಸ್ಎಸ್ ಪದವಿ ಪೂರ್ವ ಕಾಲೇಜು ರಾಮಪುರ ಇವರ  ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ
ಜಿಲ್ಲಾ ಮಟ್ಟದ ಪದವಿ ಪೂರ್ವ  ಕ್ರೀಡಾಕೂಟದಲ್ಲಿ ಜಿಲ್ಲೆಯ ನಾನಾ ಭಾಗದಿಂದ ಹಲವಾರು ವಿದ್ಯಾರ್ಥಿಗಳು ಭಾಗವಹಿಸಿದರು ಆದರೆ ಕ್ರೀಡೇಯ ಅಂತಿಮ ಅಂತದಲ್ಲಿ ಆಯೋಜಕರ ಸಮಯ ಪ್ರಜ್ಞೆಯ ಯಡವಟ್ಟಿನಿಂದ ತೀರ್ಪುಗಾರರೆ ಇಲ್ಲದಂತಾಗಿದೆ ಇದರಿಂದ ಕೆರಳಿದ ವಿದ್ಯಾರ್ಥಿಗಳು ಹಾಗೂ ಕೆಲವು ಶಿಕ್ಷಕರು ನಾವು ದೂರದ ಊರಿನಿಂದ ಬಂದಿದ್ದು ನಮಗೆ ವಾಪಸ್ಸು ಹೋಗಲು ಬೇಗನೆ ಕ್ರೀಡೆ ಮುಗಿಸಿ ಅವಕಾಶ ಮಾಡಿಕೋಡಿ ಎಂದು ಎಷ್ಟೋ ಬಾರಿ ಕೇಳಿದರು ಅಯೋಜಕರು ನಮಗೆ ಸ್ಪಂದಿಸುತ್ತಿಲ್ಲ ಎಂದು ತಮ್ಮ ಆಕ್ರೋಶ ಹೋರಹಾಕಿದರು. ಕ್ರೀಡೆಯಿಂದ ಹೊರ ನಡೆದ ವಿದ್ಯಾರ್ಥಿಗಳು ಇದನ್ನು ವೀಕ್ಷಿಸಲು ಆಗಮಿಸಿದ ಸಾರ್ವಜನಿಕರು ಆಯೋಜಕರ ವಿರುದ್ದ ಘೋಷಣೆ ಕೂಗುತ್ತ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಪೈನಲ್ ಪಂದ್ಯಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಹಾಜರಿದ್ದರು.

About Mallikarjun

Check Also

unnamed

ಕಟ್ಟಡ ಇತರೆ ನರ‍್ಮಾಣ ಕರ‍್ಮಿಕರ ಆನ್ಲೈನ್ ರ‍್ಜಿ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸಿ. ರ‍್ಕಾರ ಘೋಷಿಸಿದ ಎಲ್ಲಾ ಸೌಲಭ್ಯಗಳನ್ನು ಕೂಡಲೇ ಜಾರಿ ಮಾಡಿ

ಕಟ್ಟಡ ಇತರೆ ನರ‍್ಮಾಣ ಕರ‍್ಮಿಕರ ಆನ್ಲೈನ್ ರ‍್ಜಿ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸಿ. ರ‍್ಕಾರ ಘೋಷಿಸಿದ ಎಲ್ಲಾ ಸೌಲಭ್ಯಗಳನ್ನು ಕೂಡಲೇ ಜಾರಿ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.