ಕಲ್ಯಾಣಸಿರಿ ವಿಶೇಷ

ಗೂಗಿ ಬಂಡಿ ಸರಕಾರಿ ಶಾಲೆಗೆ 10,000 ಮೌಲ್ಯದ ಕಲಿಕಾ ಸಾಮಗ್ರಿ ವಿತರಣೆ

Distribution of learning materials worth 10,000 to Googi Bundi Government School

ಗಂಗಾವತಿ: ತಾಲೂಕಿನ ರಾಮದುರ್ಗ ಗೂಗಿ ಬಂಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಬೆಂಗಳೂರು ಮೂಲದ ಶ್ರೀಮತಿ ರಾಜಶ್ರೀ ಮತ್ತು ಧ್ರುವ ಅರವಿಂದ ದಂಪತಿಗಳು ನಮ್ಮ ಶಾಲೆಗೆ ಆಗಮಿಸಿ ಶಾಲೆಯ ಮಕ್ಕಳಿಗೆ ಕಲಿಕೆಗೆ ಅನುಕೂಲವಾಗಲೆಂದು ಸುಮಾರು 10000 ಮೌಲ್ಯದ ಕಲಿಕಾ ಸಾಮಗ್ರಿಗಳನ್ನ ವಿತರಿಸಿದರು. ಸದರಿ ದಂಪತಿಗಳಿಗೆ ನಮ್ಮ ಶಾಲೆಯ ಪರವಾಗಿ ಮತ್ತು ಊರಿನ ಸಮಸ್ತ ಗುರುಹಿರಿಯರ ಪರವಾಗಿ ಅನಂತ ಅನಂತ ಧನ್ಯವಾದಗಳು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಗುರುಗಳು ಶ್ರೀನಿವಾಸ್ ಸರ್ ಹಾಗೂ ಶಿಕ್ಷಕರಾದ ಶ್ರೀಮತಿ ರೇಣುಕಾ ಮೇಡಂ. Sdmc, ಅಧ್ಯಕ್ಷರು ಜಿ, ಬಿ, ನಾಗರಾಜ. ಉಪಾಧ್ಯಕ್ಷರು ಶ್ರೀಮತಿ ನಿರ್ಮಲ, ಸದಸ್ಯರಾದ ಈಶಪ್ಪ, ಪರಶುರಾಮ್, ಬೈಲಪ್ಪ, ಮಾರುತಿ, ಹಾಗೂ ಗ್ರಾಮಸ್ಥರದ, ಭೀಮಣ್ಣ, ಪಂಪಪತಿ, ರಾಜೇಶ, ಮುದುಕಪ್ಪ, ಹನುಮೇಶ್, ಜಾವೇದ, ಇನ್ನಿತರರು ಇದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

16 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

17 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

17 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

17 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

17 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

17 hours ago