Rainrayan prayer by villagers for rain.
ವರದಿ :ಬಂಗಾರಪ್ಪ .ಸಿ.
ಹನೂರು : ತಾಲೂಕಿನ ಕುರಟ್ಟಿ ಹೊಸೂರಿನಲ್ಲಿ ರೈತರು ತಾವು ಬೆಳೆದ ಬೆಳೆಗಾಗಿ ಮಳೆರಾಯನ ಪ್ರಾರ್ಥನೆ ಮಾಡಿದ್ದಾರೆ .
ಪೂಜೆಯನ್ನು ಮಾಡಿದ ನಂತರ ಮಾತನಾಡಿದ ಗ್ರಾಮಸ್ಥರು ನಮ್ಮ ಭಾಗದಲ್ಲಿ ಹಲವಾರು ವರ್ಷಗಳಿಂದಲೂ ನಮ್ಮ ಪೂರ್ವಿಕರು ಇಂತಹ ಆಚರಣೆಯನ್ನು ಮಾಡುತ್ತಿರುತ್ತಾರೆ ಅದರ ಮುಂದುವರೆದ ಭಾಗವಾಗಿ ಮಳೆರಾಯನ್ನು ಕರೆಯಲು ದೇವರನ್ನು ಹೊತ್ತವರು ಮತ್ತು ಸಂಘಡಿಗರು ,ಬಾಳೆಯ ಗಿಡವು ಬಾಡುತ್ತದೆ ಬಾ ಮಳೆ,ಹೂವಿನ ಗಿಡವು ಹಾಳಾಗುತ್ತದೆ ಬಾ ಮಳೆ , ನಾ ಮಳೆ ಇಲ್ಲದೆ ಜೋಳ, ಕಬ್ಬು, ಮುಂತಾದ ಬೆಳೆಗಳು ನಾಶ ಆಗುತ್ತಿರುವುದನ್ನು ಕಂಡು ಮಳೆರಾಯನನ್ನು ಊರಿನ ಮುಖ್ಯ ಬೀದಿಗಳಲ್ಲಿ ಗಾಯನ ಮಾಡುವುದರ ಮೂಲಕ ಮಳೆರಾಯ ಬಾ ಎಂದು ಪೂಜೆಯನ್ನು ಮಾಡಿ ಗ್ರಾಮಸ್ಥರು ಪೂಜೆಯನ್ನು ಮಾಡಿ ದೇವರನ್ನು ಪ್ರಾರ್ಥಿಸಿದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…