ಕಲ್ಯಾಣಸಿರಿ ವಿಶೇಷ

ಕುಂಚಿ ಕೊರವರ ಸಂಘಟನೆ ಗಂಗಾವತಿ ತಾಲೂಕು ಅಧ್ಯಕ್ಷರಾಗಿ ಪೂಜಾರಿ ದುರುಗಪ್ಪ ಆಯ್ಕೆ

Pujari Durugappa elected as president of Gangavati taluk of Kunchi Koravar organization

ಗಂಗಾವತಿ: ಕುಂಚಿ ಕೊರವರ ಸಂಘಟನೆ ಕೊಪ್ಪಳ ಜಿಲ್ಲಾ ಗಂಗಾವತಿ ತಾಲೂಕು, ಘಟಕಗಳ ಅಧ್ಯಕ್ಷ ,ಉಪಾಧ್ಯಕ್ಷ ,ಪದಾಧಿಕಾರಿಗಳ ನೇಮಕ ಆಯ್ಕೆ ಪ್ರಕ್ರಿಯೆ ನಡೆಯುತು.

ಕೊಪ್ಪಳ ,ಬಳ್ಳಾರಿ,ವಿಜಯನಗರ,ಜಿಲ್ಲೆಗಳ ಉಸ್ತುವಾರಿಯ ಕೆ ಕೊಟ್ರೇಶ್ ಕೊಟ್ಟೂರು  ಆದೇಶದಂತೆ ಗಂಗಾವತಿ ವೆಂಕಟೇಶ್ ನೇತೃತ್ವದಲ್ಲಿ ಗಂಗಾವತಿ ತಾಲೂಕು ಘಟಕ ರಚನೆ 

18.09.2024 ಬುಧವಾರ ರಂದು ನೀಲಕಂಠೇಶ್ವರ ದೇವಸ್ಥಾನ ಹತ್ತಿರ ಜಲ ದುರುಗಮ್ಮ ದೇವಸ್ಥಾನದಲ್ಲಿ ಕುಂಚಿ ಕೊರವರ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು.

ಕುಂಚಿ ಕೊರವರ ಸಮುದಾಯದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತೇನೆ ಹಾಗೂ ನಮ್ಮ ಸಮುದಾಯಕ್ಕೆ ಸರ್ಕಾರದ ಸೌಲಭ್ಯಗಳನ್ನು ಒದಗಿಸಿ ಕೊಡುವ ಕಾರ್ಯಗಳಿಗೆ ಶ್ರಮಿಸುವೆ ಎಂದು ಗಂಗಾವತಿ ತಾಲೂಕು ಅಧ್ಯಕ್ಷ ಅಧ್ಯಕ್ಷ ಪೂಜಾರಿ ದುರುಗಪ್ಪ ಮಾತನಾಡಿದರು

ಗಂಗಾವತಿ ತಾಲೂಕು ಪದಾಧಿಕಾರಿಗಳ ವಿವರ  ಗೌರವಾಧ್ಯಕ್ಷ ಸಾಲಿ ಗಂಗಪ್ಪ. ಚೀಟಿ ರಾಮಪ್ಪ , ಉಪಾಧ್ಯಕ್ಷರನ್ನಾಗಿ ಕೌಡಗಿ ರಾಮೇಶ, ಕಾರ್ಯದರ್ಶಿ. ವೆಂಕಟೇಶ್ ,ಸಹ ಕಾರ್ಯದರ್ಶಿ ದುರ್ಗೇಶ್,ಖಜನ್ಸಿ. ಎಲ್ಲಪ್ಪ ಪೂಜಾರಿ, ಜಗನ್ನಾಥ್,ಗಡಿಗಿ ಹುಲುಗಪ್ಪ, ಪನ್ನ ಹುಲುಗಪ್ಪ, ಗೋಪಾಲ,ಅಂಜಿನಿ ಆಟೋ, ಗಿಡ್ ಎಲ್ಲಪ್ಪ , ಕೊಡಗಿ ಮಂಜ, ಕಾಡಗಿ ವೆಂಕಟೇಶ್, ಡುಮ್ಮ ಪರಶಾ, ಪೂಜಾರಿ ರಾಮಪ್ಪ, ಇಸ್ಲಾಂಪುರ  ಉಗ್ಗೆಪ್ಪ, ಇಸ್ಲಾಂಪುರ್  ಕೃಷ್ಣ, ಇಸ್ಲಾಂಪುರ ಗಂಗಪ್ಪ, ಇನ್ನು ಅನೇಕ ಸಮಾಜದ ಪ್ರಮುಖ ಮುಖಂಡರು ಉಪಸ್ಥಿತರಿದ್ದರು

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

19 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

19 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

19 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

20 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

20 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

20 hours ago