ಕಲ್ಯಾಣಸಿರಿ ವಿಶೇಷ

ಚೆನ್ನಮ್ಮ ಶಾಲೆ ವಿದ್ಯಾರ್ಥಿಗಳ ಸಾಧನೆ ಹರ್ಷ,,

Chennamma school students are happy with their achievements.

ಕೊಪ್ಪಳ : ಕೊತ್ತಲ ಬಸವೇಶ್ವರ ಶಿಕ್ಷಣ ಸಮಿತಿ ಸೇಡಂ ಇದರ ಸ್ವರ್ಣ ಜಯಂತಿ ಹಾಗೂ ಭಾರತೀಯ ಸಂಸ್ಕೃತಿ ಉತ್ಸವದ ಅಂಗವಾಗಿ ಕಲುಬುರಗಿ ಭಾರತೀಯ ವಿದ್ಯಾಕೇಂದ್ರದಲ್ಲಿ ನಡೆದ ರಾಜ್ಯ ಮಟ್ಟದ ಪ್ರೌಢ ಶಾಲೆಗಳ ವಿವಿಧ ಸ್ಪರ್ದೆಯಲ್ಲಿ ಯಲಬುರ್ಗಾ ತಾಲೂಕಿನ ಹೊಸಳ್ಳಿಯ ವೀರ ರಾಣಿ ಕಿತ್ತೂರ ಚೆನ್ನಮ್ಮ ಪ್ರೌಢ ಶಾಲೆಯ ವಿದ್ಯಾರ್ಥಿನಿಯರಾದ ಅಶ್ವಿನಿ ಶರಣಪ್ಪ ಪಮ್ಮಾರ (ರಂಗೋಲಿ) ಪ್ರಥಮ ಸ್ಥಾನ ಹಾಗೂ ಭಾಗ್ಯಶ್ರೀ ಗೊಂದಿ ಯೋಗಾಸನ ವಿಭಾಗದಲ್ಲಿ ಪ್ರಥಮ ಸ್ಥಾನಗಳಿಸಿ ಕೀರ್ತಿ ತಂದಿದ್ದಾರೆ.

ಇವರ ಈ ಸಾಧನೆಗೆ ಶಾಲೆಯ ಶಿಕ್ಷಕರು ಹಾಗೂ ಪಾಲಕರು ಅಭಿನಂದಿಸಿ ಹರ್ಷ ವ್ಯಕ್ತ ಪಡಿಸಿದ್ದಾರೆ.

Mallikarjun

Share
Published by
Mallikarjun

Recent Posts

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…

56 minutes ago

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

20 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

20 hours ago