ಕಲ್ಯಾಣಸಿರಿ ವಿಶೇಷ

ಜಿಲ್ಲಾ ಶ್ರೀ ವಾಲ್ಮೀಕಿ ನಾಯಕ ಸಂಘಗಳ ಒಕ್ಕೂಟದ ವತಿಯಿಂದ ಮನವಿ

Plea by District Shri Valmiki Nayak Federation of Associations




ಮಾನ್ವಿ: ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಶನಿವಾರ ಜಿಲ್ಲಾ ಶ್ರೀ ವಾಲ್ಮೀಕಿ ನಾಯಕ ಸಂಘಗಳ ಒಕ್ಕೂಟದ ವತಿಯಿಂದ ನಾಯಕ ಜನಾಂಗದವರ ಮೇಲೆ ಹಲ್ಲೇ ಮಾಡಿದವರನ್ನು ಬಂದಿಸುವಂತೆ ಒತ್ತಾಯಿಸಿ ಗ್ರೇಡ್-೨ ತಹಸೀಲ್ದಾರ್ ಅಬ್ದುಲ್ ವಾಹಿದ್ ರವರ ಮೂಲಕ ಮನವಿ ಸಲ್ಲಿಸಿ ಹೊಸಕಿಹಾಳ್ ಆತ್ಮನಾಂದಸ್ವಾಮಿ ಮನವಿ ಸಲ್ಲಿಸಿ ಮಾತನಾಡಿ ತಾಲೂಕಿನ ಭೋಗವತಿ ಗ್ರಾಮದಲ್ಲಿನ ಶ್ರೀ ಆಂಜನೇಯ್ಯ ಸ್ವಾಮಿ ದೇವಸ್ಥಾನಕ್ಕೆ ಹೋಗಿದ್ದ ನಾಯಕ ಸಮುದಾಯದ ಎಸ್.ಶಿವರಾಜ ನಾಯಕ ಹಾಗೂ ಅವರ ಕುಟುಂಬ ಸದಸ್ಯರನ್ನು ಗ್ರಾಮದ ಮಾಜಿ ಜಿ.ಪಂ.ಅಧ್ಯಕ್ಷರಾದ ದೊಡ್ಡಬಸಪ್ಪಗೌಡ ಹಾಗೂ ಸಹಚರರು ಮಾರಕಸ್ತçಗಳಿಂದ ದಾಳಿಮಾಡಿ ಮಾರಣಾಂತಿಕವಾಗಿ ಗಾಯಗೊಳಿಸಿದ್ದು ಕೂಡಲೇ ಘಟನೆಯಲ್ಲಿ ಭಾಗವಹಿಸಿದ ಎಲ್ಲಾ ಅರೋಪಿಗಳನ್ನು ಬಂದಿಸಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪಟ್ಟಣದ ಬಸವ ವೃತ್ತದಿಂದ ತಹಸೀಲ್ದಾರ್ ಕಚೇರಿಯವರೆಗೂ ನೂರಾರು ಸಮಾಜದ ಮುಖಂಡರು ಮೆರವಣಿಗೆ ನಡೆಸಿ ಮನವಿ ಸಲ್ಲಿಸಿದರು.
ವಿವಿಧ ವಾಲ್ಮೀಕಿ ಸಮಾಜದ ಸಂಘಟನೆಗಳ ಮುಖಂಡರಾದ ಲಿಂಗಯ್ಯನಾಯಕ,ಮ್ಯಾಕಲ್ ಮೌನೇಶ ನಾಯಕ, ಅಂಬಣ್ಣನಾಯಕ, ರಂಗನಾಥ ನಾಯಕ, ವೀರೇಶನಾಯಕ,ವಿಜಯಕುಮಾರ,ರಮೇಶ,ರವಿನಾಯಕ, ರಾಯಪ್ಪನಾಯಕ, ಶಿವಶಂಕರ ,ಹನುಮಂತಪ್ಪನಾಯಕ,ಸಾಬಣ್ಣನಾಯಕ, ಸೇರಿದಂತೆ ಇನ್ನಿತರರು ಇದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

9 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

9 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

9 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

9 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

9 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

9 hours ago