Breaking News

ಗುಡುಗಿ, ಸಿಡಿಲು ಸಹಿತ ಮಳೆಗೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ನಾಲ್ವರು ವ್ಯಕ್ತಿಗಳು ಮೃತ

Four persons were killed by lightning while working in the field during thunder and lightning rain.

IMG 20240924 WA0198

ಯಾದಗಿರಿ :ನಿನ್ನೆ ಸಂಜೆ) ಸುರಿದ ರಾಜ್ಯದ ಹಲವೆಡೆ ಉತ್ತಮ ಗುಡುಗಿ, ಸಿಡಿಲು ಸಹಿತ ಮಳೆಯಿಂದಾಗಿದೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ನಾಲ್ವರು ವ್ಯಕ್ತಿಗಳು ಮೃತಪಟ್ಟ ಘಟನೆ ಜೀನಕೆರೆ ತಾಂಡದಲ್ಲಿ ನಡೆದಿದೆ.
ಹೌರು ಯಾದಗಿರಿ ತಾಲೂಕಿನ ಜೀನಕೇರ ತಾಂಡಾ ಬಳಿಯ ಜಮೀನಿನಲ್ಲಿ ಘಟನೆ ನಡೆದಿದೆ. ಸಿಡಿಲಿಗೆ ನೇನು(18), ಚೇನು(22), ಕಿಶನ್(30) ಮತ್ತು ಸುಮಿ ಬಾಯಿ(30) ಮೃತಪಟ್ಟ ದುರ್ದೈವಿಗಳು. ಸಿಡಿಲು ಬಡಿದ ಇನ್ನು ಮೂವರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾದಗಿರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

About Mallikarjun

Check Also

screenshot 2025 12 13 08 43 24 46 6012fa4d4ddec268fc5c7112cbb265e7.jpg

ಆತ್ಮವಿಶ್ವಾಸ ವಿದ್ದಲ್ಲಿ ಪ್ರತಿಭೆ ಅನಾವರಣ—ಡಾ! ಮಂಜುನಾಥ ಕುಕನೂರ

ಆತ್ಮವಿಶ್ವಾಸ ವಿದ್ದಲ್ಲಿ ಪ್ರತಿಭೆ ಅನಾವರಣ—ಡಾ! ಮಂಜುನಾಥ ಕುಕನೂರ Unveiling talent in self-confidence—Dr. Manjunatha Kukanoor ಯಲಬುರ್ಗಾ—ಪ್ರತಿಭೆಗೆ ಬಡತನ ಹಾಗೂ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.