Breaking News

ಬಸವದಳದ ವೀರೇಶ ರಡ್ಡಿ ಇವರ ತಂದೆ ಶ್ರೀ ಯಂಕಣ್ಣ ಅಸರಡ್ಡಿ ನಿಧನ

Veeresh Ruddy of Basavadal whose father Sri Yankanna Asardy passed away

ಜಾಹೀರಾತು
ಜಾಹೀರಾತು


ಗಂಗಾವತಿ ರಾಷ್ಟ್ರೀಯ ಬಸವದಳದ ಕಾರ್ಯದರ್ಶಿ ಶರಣ ವೀರೇಶ ರಡ್ಡಿ ಇವರ ತಂದೆ ಶ್ರೀ ಯಂಕಣ್ಣ ಅಸರಡ್ಡಿ ಇವರು ಸೋಮವಾರ ರಾತ್ರಿ 9 ಗಂಟೆಗೆ ಲಿಂಗೈಕ್ಯರಾಗಿದ್ದಾರೆ. 24-9-2023,ಮಂಗಳವಾರ 1ಗಂಟೆಗೆ ಹಿರೆ ಜಂತಕಲ್ಲ್ ರುದ್ರ ಭೂಮಿಯಲ್ಲಿ ಅಂತ್ಯಕ್ರಿಯೆ ಜರುಗುವುದು ಎಂದು ಕುಟುಂಬದವರು ತಿಳಿದಿದ್ದಾರೆ.

ರಾಷ್ಟ್ರೀಯ ಬಸವದಳ, ಬಸವ ಕೇಂದ್ರ,ಸಂತಾಪ ವ್ಯಕ್ತ ಪಡಿಸಿದ್ದಾರೆ.

About Mallikarjun

Check Also

ನ್ಯಾಯಾಲಯಗಳಲ್ಲಿ ಕನ್ನಡ ಭಾಷಾ ಅನುಷ್ಠಾನ ರಾಜ್ಯ ಸಮಿತಿ ಉದ್ಘಾಟನಾ ಸಮಾರಂಭ.

Inaugural ceremony of the State Committee for Implementation of Kannada Language in Courts. ಬೆಂಗಳೂರು ಮಾರ್ಚ್ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.