Breaking News

ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಸಾಹಿತಿ ಪ್ರೊ.ಹಂಪನಾಗೆ ಆಹ್ವಾನ

Invitation to Literature Prof. Hampana to inaugurate Mysore Dussehra Festival

ಜಾಹೀರಾತು


ಬೆಂಗಳೂರು, ಸೆ.26(ಕರ್ನಾಟಕ ವಾರ್ತೆ): ಮೈಸೂರು ಜಿಲ್ಲಾಡಳಿತ ವತಿಯಿಂದ ಹೆಸರಾಂತ ಸಂಶೋಧಕರು, ಸಾಹಿತಿಗಳಾದ ಪ್ರೊ. ಹಂ.ಪ. ನಾಗರಾಜಯ್ಯ (ಹಂಪನಾ) ಅವರನ್ನು ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಗುರುವಾರ ಆಹ್ವಾನಿಸಲಾಯಿತು.
ಹಂಪನಾ ಅವರ ಬೆಂಗಳೂರಿನ ಕ್ರಸೆಂಟ್ ರಸ್ತೆಯ ಅಮೇರಿಕನ್ ಕಾಲೋನಿಯಲ್ಲಿರುವ ಅವರ ನಿವಾಸಕ್ಕೆ ಆಗಮಿಸಿ ಆಹ್ವಾನ ಕೋರಲಾಯಿತು.
ಮೈಸೂರು ಪೇಟ ತೋಡಿಸಿ,ಫಲಫುಷ್ಪದೊಂದಿಗೆ ಆಮಂತ್ರಣ ನೀಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ, ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ‌ ಲಾಟ್ಕರ್, ಜಿಪಂ ಸಿಇಒ ಕೆ.ಎಂ.ಗಾಯತ್ರಿ, ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜ್, ಚಾಮುಂಡಿ ಬೆಟ್ಟದ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ.ರೂಪಾ ಮತ್ತು ಸ್ವಾಗತ ಸಮಿತಿಯ ಎಲ್ಲ ಅಧಿಕಾರಿಗಳು ಇದ್ದರು.

About Mallikarjun

Check Also

ಜೈನ್ ಯುವಸಂಘಟನೆಯಿಂದ ಭಗವಾನ್ ಮಹಾವೀರರ 2624 ನೇ ಜಯಂತಿ : ಅಹಿಂಸಾ ಮತ್ತು ವಿಶ್ವಶಾಂತಿ ಸಮಾವೇಶಉದ್ಘಾಟಿಸಲಿರುವಉಪಮುಖ್ಯಮಂತ್ರಿಡಿ.ಕೆ.ಶಿವಕುಮಾರ್

Deputy Chief Minister D.K. Shivakumar to inaugurate Jain Youth Organisation’s 2624th Jayanti of Lord Mahavira: …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.