Breaking News

ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ ಸ್ವೀಕರಿಸಿದತಹಸೀಲ್ದಾರ್ ರಾಜುಪಿರಂಗಿ

Tehsildar Rajupirangi who received the best revenue officer award

ಜಾಹೀರಾತು

ಮಾನ್ವಿ: ರಾಜ್ಯ ಸರಕಾರದ ಕಂದಾಯ ಅಯುಕ್ತಾಲಯ ವತಿಯಿಂದ ಬೆಂಗಳೂರು ವಿಕಾಸ ಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಕಂದಾಯ ಸಚಿವರಾದ ಕೃಷ್ಣ ಭೈರೆಗೌಡರವರು ೨೦೨೪ ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿಯನ್ನು ತಾಲೂಕಿನ ತಹಸೀಲ್ದಾರ್ ರಾಜು ಪಿರಂಗಿ ಹಾಗೂ ನಂದಿಹಾಳ ಹಾಗೂ ಕುರ್ಡಿ ಗ್ರಾಮ ಆಡಳಿತಾಧಿಕಾರಿಗಳಾದ ಅಮರೇಶ ರವರಿಗೆ ವಿತರಿಸಿದರು.

About Mallikarjun

Check Also

ಕಮಲ್ ಹಾಸನ್ ಕ್ಷಮೆ ಕೇಳುವವರೆಗೂಅವರ ಚಿತ್ರಗಳನ್ನು ರಾಜ್ಯದಲ್ಲಿ ಬ್ಯಾನ್ ಮಾಡಬೇಕು: ಬಳ್ಳಾರಿ ರಾಮಣ್ಣ ನಾಯಕ

Kamal Haasan’s films should be banned in the state until he apologizes: Ballari Ramanna Nayak …

Leave a Reply

Your email address will not be published. Required fields are marked *