Breaking News

ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ ಸ್ವೀಕರಿಸಿದತಹಸೀಲ್ದಾರ್ ರಾಜುಪಿರಂಗಿ

Tehsildar Rajupirangi who received the best revenue officer award

ಜಾಹೀರಾತು

ಮಾನ್ವಿ: ರಾಜ್ಯ ಸರಕಾರದ ಕಂದಾಯ ಅಯುಕ್ತಾಲಯ ವತಿಯಿಂದ ಬೆಂಗಳೂರು ವಿಕಾಸ ಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಕಂದಾಯ ಸಚಿವರಾದ ಕೃಷ್ಣ ಭೈರೆಗೌಡರವರು ೨೦೨೪ ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿಯನ್ನು ತಾಲೂಕಿನ ತಹಸೀಲ್ದಾರ್ ರಾಜು ಪಿರಂಗಿ ಹಾಗೂ ನಂದಿಹಾಳ ಹಾಗೂ ಕುರ್ಡಿ ಗ್ರಾಮ ಆಡಳಿತಾಧಿಕಾರಿಗಳಾದ ಅಮರೇಶ ರವರಿಗೆ ವಿತರಿಸಿದರು.

About Mallikarjun

Check Also

ಒಕ್ಕೂಟದ ನೂತನ ನಿರ್ದೇಶಕರಿಂದ ಪ್ರತ್ಯಂಗಿರಾ ದೇವಿಯ ದರ್ಶನ

New director of the union visits Pratyangira Devi ಗಂಗಾವತಿ: ರಾಯಚೂರು ಬಳ್ಳಾರಿ ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಯ …

Leave a Reply

Your email address will not be published. Required fields are marked *