Not a Bhojapriyar Parishad. Leave the way of insulting literary people.
ಕನ್ನಡ ಸಾಹಿತ್ಯ ಪರಿಷತ್ತು ಕನ್ನಡದ ಸಾಹಿತಿಗಳ ಪರಿಷತ್ತು. ಭೋಜನಪ್ರಿಯರ ಪರಿಷತ್ತಲ್ಲ. ಸಾಹಿತಿಗಳಿಗೆ ಅವಮಾನ ಮಾಡುವ ಚಾಳಿ ಬಿಟ್ಟುಬಿಡಿ. ಸಾಹಿತಿಗಳು ಸೌಜನ್ಯ ಮತ್ತು ಸಾತ್ವಿಕ ನಡೆಯವರು. ರೌಡಿಶೀಟರ್ಗಳ ತಂಡ ಕಟ್ಟಿಕೊಂಡು ಕನ್ನಡವನ್ನು ಅಭಿವೃದ್ಧಿ ಪಡಿಸಲು ಸಾಧ್ಯವಿಲ್ಲ. ಕನ್ನಡ ಸಾಹಿತ್ಯ ಪರಿಷತ್ತಿನ ಬಗ್ಗೆ ಸಾಮಾನ್ಯ ಜ್ಞಾನ ಇಲ್ಲದವರು ಮಾತನಾಡುವ ವೈಖರಿ ಕನ್ನಡ ನಾಡಿಗೆ ಅಪಮಾನ ಮಾಡುತ್ತಿರುವುದು ಅತ್ಯಂತ ದುಃಖದ ಸಂಗತಿ. ಮತ್ತು ಖಂಡನಾರ್ಹವಾದುದು. ನಿಮ್ಮಂತೆ ನಾವು ನಿಮ್ಮನ್ನು ಅವಮಾನಿಸುವುದಿಲ್ಲ. ಸಾಹಿತಿಗಳ ಮನಸ್ಸು ಹೂವಿನಂತಹುದು. ಮುಳ್ಳಿನ ಆಶ್ರಯ ಪಡೆಯುವ ಗುಲಾಬಿ ಧರಿಸುವವರು ಮುಳ್ಳನ್ನು ಕಿತ್ತೊಗೆಯುತ್ತಾರೆ. ಈ ಸತ್ಯ ಮನುಷ್ಯ ಮಾತ್ರರಿಗೆ ಅರ್ಥವಾಗಲು ಸಾಧ್ಯ. ಸಾಹಿತಿಗಳ ಅವಮಾನ ಮಾಡುವುದು ನಾಡಿಗೆ ಅವಮಾನ ಮಾಡುವುದು ಎರಡೂ ಒಂದೇ…. ರೌಡಿಶೀಟರ್ ಜೊತೆಗಿಟ್ಟುಕೊಳ್ಳುವ ಪರಿ ಅತ್ಯಂತ ಶೋಚನೀಯ. ನೈತಿಕತೆ ಇದ್ದರೆ ರಾಜೀನಾಮೆ ಕೊಡಿ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…