ಕಲ್ಯಾಣಸಿರಿ ವಿಶೇಷ

ಮೀಸಲಾತಿಯಲ್ಲಿ ಅವಕಾಶ ನೀಡಲು ಸಂಘಟಿತರಾಗಲು ಸೋಲಿಗ ಜನಾಂಗದವರಿಗೆ ಮಾದೆಗೌಡ ಕರೆ

Made Gowda calls upon casteists to organize themselves to give them a chance in reservation.


ವರದಿ:ಬಂಗಾರಪ್ಪ ,ಸಿ .
ಹನೂರು :ಕಳೆದ ಕೆಲವು ವರ್ಷಗಳಿಂದ ಸರ್ಕಾರವು ನಮ್ಮನ್ನು ಅಲೆಮಾರಿಗಳಾಗಿ ಸೇರಿಸಿದಮೆಲೆ ನಮಗೆ ಸರ್ಕಾರದಿಂದ ಬರುವ ಸೌಲಭ್ಯಗಳನ್ನು ಕಡಿತಗೊಳಿಸಲಾಗಿದೆ ಅದ್ದರಿಂದ ನಮಗೆ ಒಳ ಮೀಸಲಾತಿಗಾಗಿ ಹೋರಾಟ ಮಾಡಿ ಸರ್ಕಾರದ‌ ಗಮನ ಸೆಳೆಯಲು ಹೆಚ್ಚಿನ ಸಂಖ್ಯೆಯಲ್ಲಿ ‌ಆಗಮಿಸಿ ಹೋರಾಟವನ್ನು ಮಾಡಬೇಕು ಎಂದು ಮಾದೇಗೌಡರು ಕರೆ ನೀಡಿದರು ‌.
ಹನೂರು ಪಟ್ಟಣದ ಲ್ಯಾನ್ ಸೊಸೈಟಿಯಲ್ಲಿನ ಸಭಾಂಗಣದಲ್ಲಿ ಮಾತನಾಡಿದ ಅವರು ಸರ್ಕಾರದಿಂದ ಹಿಂದಿನಿಂದಲೂ
ನಮಗಿರುವ ಮೂರು ಪರ್ಶೆಂಟ್ ಮಿಸಲಾತಿಯನ್ನು ನಮಗೆ ನೀಡಲೆಬೇಕು, ಜೊತೆಯಲ್ಲಿ ನಮ್ಮ ಜನಾಂಗದವರು ಹೆಚ್ಚು ವಿಧ್ಯಾಭ್ಯಾಸ ಮಾಡಿದರೆ ಖಾಸಾಗಿ ಕಂಪನಿಯಲ್ಲಿಯು ಸಹ ಉದ್ಯೋಗ ಪಡೆಯಲು ಅನುಕೂಲವಾಗುವಂತೆ ಎಂದು ಸರ್ಕಾರಕ್ಕೆ ಒತ್ತಾಯ ಮಾಡಬೇಕು ಎಂದರು.
ಇದೇ ಕಾರ್ಯಕ್ರಮದಲ್ಲಿ
ಮಾತನಾಡಿದ ಮತ್ತೋರ್ವ ಮುಖಾಂಡರಾದ ಚಂದ್ರಪ್ಪ ಮೀಸಲಾತಿಗಾಗಿ ಮುಂದುವರಿದ ಸಮುದಾಯಗಳು ಈಗಾಗಲೇ ಹೋರಾಟವನ್ನು ಮಾಡುತ್ತಿದ್ದು ಸರ್ಕಾರದ ಗಮನವನ್ನು ಸೆಳೆದಿವೆ , ನಮ್ಮಗಳ ಹಕ್ಕಿಗಾಗಿ ನಿರಂತರವಾಗಿ ಹೋರಾಟ ಮಾಡೋಣವೆಂದು ತಿಳಿಸಿದರು .
ಇದೇ ಸಂದರ್ಭದಲ್ಲಿ ಗಿರಿಜನ ಮುಖಂಡರುಗಳಾದ ಮಾದೇವ್ ತಾಲ್ಲೂಕು ಸಂಘದ ಅಧ್ಯಕ್ಷರಾದ ದೊಡ್ಡಸಿದ್ದೇಗೌಡ , ಮಹಾದೇವಸ್ವಾಮಿ .ಪುಟ್ಟಮಾದೆಗೌಡ , ಕರಿಯಪ್ಪ ,ರಾಜಪ್ಪ, ಸರ್ಕಲ್ ಸಂಘದ ಅಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳು ,ಸೇರಿದಂತೆ ಇನ್ನಿತರರು ಹಾಜರಿದ್ದರು .

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

14 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

14 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

15 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

15 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

15 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

15 hours ago