Farmer Yamunappa committed suicide due to debt in Jeenur camp
ಮಾನ್ವಿ:ತಾಲೂಕಿನ ಜೀನೂರು ಕ್ಯಾಂಪಿನಲ್ಲಿ ರೈತ ಯಮುನಪ್ಪ ವ .35 ಸಾಲ ಭಾದೆ ತಳಲಾರದೆ ಮನೆಯಲ್ಲಿ ನೇಣು ಬಿಗಿದ್ದು ಕೊಂಡು ಅತ್ಮಹತ್ಯಗೆ ಶರಣಾಗಿದ್ದು ಮೃತನ ಪತ್ನಿ ಗೌರಮ್ಮ ನೀಡಿದ ದೂರಿನಂತೆ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತನ ತಂದೆ ಯಲ್ಲಪ್ಪ ನೊಂದಿಗೆ ಗ್ರಾಮದಲ್ಲಿನ 3 ಎಕರೆಯಲ್ಲಿ ಕೃಷಿ ಮಾಡುತ್ತಿದ್ದು ಕೃಷಿಗಾಗಿ ಪೋತ್ನಾಳ ಪ್ರಗತಿ ಗ್ರಾಮೀಣ ಬ್ಯಾಂಕಿನಲ್ಲಿ 3ಲಕ್ಷ ಕೃಷಿ ಸಾಲ ಮಾಡಿದ್ದು ಕಳೆದ ಒಂಬತ್ತು ವರ್ಷಗಳಿಂದ ಸಾಲವನ್ನು ತಿರಿಸಲಾಗದೆ ಇರುವುದರಿಂದ ನೊಂದು ಮನೆಯಲ್ಲಿ ಯಾರು ಇರದೆ ಇರುವ ಸಮಯದಲ್ಲಿ ನೇಣು ಬಿಗಿದು ಅತ್ಮಹತ್ಯ ಮಾಡಿಕೊಂಡಿದ್ದಾನೆ. ಈ ಕುರಿತು ಮಾನ್ವಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…