Breaking News

ಕೃಷಿ ವಿವಿ ಆವರಣದಲ್ಲಿ ಗೋಕಾಕ್ ಚಳುವಳಿಯ ಹಿನ್ನೋಟ –ಮುನ್ನೋಟ

Background of Gokak Movement in Agricultural University Campus – Prospect

ಜಾಹೀರಾತು
IMG 20241005 WA0257

ರಾಯಚೂರು : ಕನ್ನಡ ಸಂಸ್ಕೃತಿ ಇಲಾಖೆ , ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ರಾಯಚೂರು ಜಿಲ್ಲಾಡಳಿತದಿಂದ ಹಮ್ಮಿಕೊಂಡಿರುವ ಗೋಕಾಕ್ ಚಳುವಳಿಯ ಹಿನ್ನೋಟ – ಮುನ್ನೋಟ ಕಾರ್ಯಕ್ರಮವಿಂದು ಕೃಷಿ ವಿವಿ ಆವರಣದಲ್ಲಿ ಜರುಗಿತು.

ವೇದಿಕೆಯ ಕಾರ್ಯಕ್ರಮವು ಸಿಎಂ ಸಿದ್ಧರಾಮಯ್ಯನವರು ಆಗಮಿಸುತ್ತಿದ್ದಂತೆ ಕಾರ್ಯಕ್ರಮವು ಆರಂಭವಾಯಿತು. ತದನಂತರದಲ್ಲಿ ವೇದಿಕೆಯ ವೇಳೆ ನಾಡಗೀತೆಯ ಮೂಲಕ ಕಾರ್ಯಕ್ರಮವು ಆರಂಭವಾಯಿತು. ಈ ವೇಳೆ ಮುಖ್ಯಮಂತ್ರಿ ಆದಿಯಾಗಿ ಎಲ್ಲರೂ ಎದ್ದು ನಿಂತು ಗೌರವ ಸೂಚಿಸಿದರೆ. ವೇದಿಕೆಯ ಮೇಲೆಯೇ ಇರುವ ಮಸ್ಕಿ ವಿಧಾನಸಭಾ ಶಾಸಕರಾದ ಬಸವನಗೌಡ ತುರ್ವಿಹಾಳ್ ಹಾಗೂ ವಿಧಾನಪರಿಷತ್ ಸದಸ್ಯರಾದ ಶರಣಗೌಡ ಬಯ್ಯಾಪುರ ಮಾತ್ರ ನಾಡಗೀತೆ ಆರಂಭವಾದರೂ ಕೂಡ ಏಳಲೇ ಇಲ್ಲ . ಆ ವೇದಿಕೆಯ ಮೇಲೆ ಇದ್ದ ಇನ್ನೊಬ್ಬ ವಿಧಾನಪರಿಷತ್ ಸದಸ್ಯರಾದ ಚಂದ್ರಶೇಖರ್ ಪಾಟೀಲ್ ರು ಕೈ ಹಿಡಿದು ಎಬ್ಬಿಸಿ ನಿಲ್ಲಿಸಿದರು. ಈ ಮೂಲಕ ಗೋಕಾಕ್ ಚಳಳುವಳಿಯ ಕಾರ್ಯಕ್ರಮದಲ್ಲಿಯೇ ನಾಡಗೀತೆಗೆ ಅಗೌರವವನ್ನು ತೋರಿಸಲಾಯಿತು.

About Mallikarjun

Check Also

screenshot 2025 11 11 19 38 54 04 e307a3f9df9f380ebaf106e1dc980bb6.jpg

ಜಿಲ್ಲೆಯ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ : ಡಾ. ಸುರೇಶ ಇಟ್ನಾಳ

It is our duty to ensure that child marriage does not take place in any …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.