Breaking News

ಕೃಷಿ ವಿವಿ ಆವರಣದಲ್ಲಿ ಗೋಕಾಕ್ ಚಳುವಳಿಯ ಹಿನ್ನೋಟ –ಮುನ್ನೋಟ

Background of Gokak Movement in Agricultural University Campus – Prospect

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ರಾಯಚೂರು : ಕನ್ನಡ ಸಂಸ್ಕೃತಿ ಇಲಾಖೆ , ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ರಾಯಚೂರು ಜಿಲ್ಲಾಡಳಿತದಿಂದ ಹಮ್ಮಿಕೊಂಡಿರುವ ಗೋಕಾಕ್ ಚಳುವಳಿಯ ಹಿನ್ನೋಟ – ಮುನ್ನೋಟ ಕಾರ್ಯಕ್ರಮವಿಂದು ಕೃಷಿ ವಿವಿ ಆವರಣದಲ್ಲಿ ಜರುಗಿತು.

ವೇದಿಕೆಯ ಕಾರ್ಯಕ್ರಮವು ಸಿಎಂ ಸಿದ್ಧರಾಮಯ್ಯನವರು ಆಗಮಿಸುತ್ತಿದ್ದಂತೆ ಕಾರ್ಯಕ್ರಮವು ಆರಂಭವಾಯಿತು. ತದನಂತರದಲ್ಲಿ ವೇದಿಕೆಯ ವೇಳೆ ನಾಡಗೀತೆಯ ಮೂಲಕ ಕಾರ್ಯಕ್ರಮವು ಆರಂಭವಾಯಿತು. ಈ ವೇಳೆ ಮುಖ್ಯಮಂತ್ರಿ ಆದಿಯಾಗಿ ಎಲ್ಲರೂ ಎದ್ದು ನಿಂತು ಗೌರವ ಸೂಚಿಸಿದರೆ. ವೇದಿಕೆಯ ಮೇಲೆಯೇ ಇರುವ ಮಸ್ಕಿ ವಿಧಾನಸಭಾ ಶಾಸಕರಾದ ಬಸವನಗೌಡ ತುರ್ವಿಹಾಳ್ ಹಾಗೂ ವಿಧಾನಪರಿಷತ್ ಸದಸ್ಯರಾದ ಶರಣಗೌಡ ಬಯ್ಯಾಪುರ ಮಾತ್ರ ನಾಡಗೀತೆ ಆರಂಭವಾದರೂ ಕೂಡ ಏಳಲೇ ಇಲ್ಲ . ಆ ವೇದಿಕೆಯ ಮೇಲೆ ಇದ್ದ ಇನ್ನೊಬ್ಬ ವಿಧಾನಪರಿಷತ್ ಸದಸ್ಯರಾದ ಚಂದ್ರಶೇಖರ್ ಪಾಟೀಲ್ ರು ಕೈ ಹಿಡಿದು ಎಬ್ಬಿಸಿ ನಿಲ್ಲಿಸಿದರು. ಈ ಮೂಲಕ ಗೋಕಾಕ್ ಚಳಳುವಳಿಯ ಕಾರ್ಯಕ್ರಮದಲ್ಲಿಯೇ ನಾಡಗೀತೆಗೆ ಅಗೌರವವನ್ನು ತೋರಿಸಲಾಯಿತು.

About Mallikarjun

Check Also

ಪದವಿ ಶಿಕ್ಷಣ ಉಜ್ವಲ ಭವಿಷ್ಯ ನಿರ್ಮಾಣಕ್ಕೆ ವೇದಿಕೆ ಮಾಡಿಕೊಳ್ಳಿ : ಡಾ.ಸೋಮರಾಜು

Make graduate education a platform for building a bright future: Dr. Somaraju ಗಂಗಾವತಿ: ಹೆಚ್.ಆರ್.ಶ್ರೀ ರಾಮುಲು …

Leave a Reply

Your email address will not be published. Required fields are marked *