ಕಲ್ಯಾಣಸಿರಿ ವಿಶೇಷ

ಕಲಿಕಾ ಟ್ರಸ್ಟ್ ಗೊಂಡ ಬಾಳ ವತಿಯಿಂದ ದಸರಾ ಚಳಿಗಾಲ ಶಿಬಿರ ಉದ್ಘಾಟನೆ

Inauguration of Dussehra Winter Camp by Kalika Trust Gondaba

ಕೊಪ್ಪಳ:ತಾಲೂಕಿನ ಹಳೆ ಗೊಂಡಬಾಳದಲ್ಲಿ ದಸರಾ ಚಳಿಗಾಲ ಶಿಬಿರವು ಮಕ್ಕಳಲ್ಲಿ ಉತ್ಸಾಹದ ಚಟುವಟಿಕೆಗಳು,ಕತೆ, ಡ್ರಾಯಿಂಗ್,ಕ್ರಾಫ್ಟ್, ಗ್ರಾಮರ್, ಪ್ರಭಂದ ಓದು, ಇವುಗಳ ಮೂಲಕ ಮಕ್ಕಳಲ್ಲಿ ಕ್ರಿಯಾಚಿಂತನೆ ಮೂಡುವಲ್ಲಿ ಟಾಟಾ ಟ್ರಸ್ಟ್ ಉತ್ತಮ ಕೆಲಸ ಮಾಡುತ್ತದೆ ಎಂದು ಉಪನ್ಯಾಸಕರಾದ ಶ್ರೀ ಆನಂದ್ ಅವರು ತಿಳಿಸಿದರು.


ನಂತರ ಶ್ರೀ ಬಸನಗೌಡ ಸರ್ ಮಾತನಾಡಿ ಈ ಶಿಬಿರ ಮಕ್ಕಳಲ್ಲಿ ಉತ್ಸಾಹ ಕಲಿಕೆ ಗಣಿತದ ಚಟುವಟಿಕೆಗಳು ಮುಂತಾದ ಚಟುವಟಿಕೆಗಳು ಬಹಳ ಪಠ್ಯಕ್ಕೆ ಪರಿಪೂರ್ಣವಾಗಿ ತಿಳಿಸುತ್ತದೆ ಎಂದು ತಿಳಿಸಿದರು ಈ ಕಾರ್ಯಕ್ರಮದಲ್ಲಿ ಶ್ರೀ.ಬಸನಗೌಡ ಶಿಕ್ಷಕರು, ಶ್ರೀ.ಆನಂದ್ ಉಪನ್ಯಾಸಕರು,ಶ್ರೀ ಚಿದಾನಂದ ಶಿಕ್ಷಕರು, ಶ್ರೀ ರಮೇಶ್ ಶಿಕ್ಷಕರು, ಶ್ರೀ ಹನೀಫ್ ಶಿಕ್ಷಕರು, ಶ್ರೀ ನಾಗರಾಜ್ ದಾಸರ ಗ್ರಾಮ್ ಪಂಚಾಯಿತಿಯ ಸದಸ್ಯರು, ,ಶ್ರೀಮತಿ ಪವಿತ್ರ ಕಲಿಕಾ ಟ್ರಸ್ಟ್ ನ ಶಿಕ್ಷಕಿಯರು, ಶ್ರೀಮತಿ ಸಾವಿತ್ರಿ ಗ್ರಂಥಾಲಯದ ಮೇಲ್ವಿಚಾರಕರು ಮತ್ತು ಶಾಲೆಯ ಮಕ್ಕಳು ಪಾಲ್ಗೊಂಡರು ಕಾರ್ಯಕ್ರಮ ಯಶಸ್ವಿ ಗೊಳಿಸಿದರು

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

10 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

10 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

10 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

10 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

10 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

10 hours ago