ಕಲ್ಯಾಣಸಿರಿ ವಿಶೇಷ

ಜಾತಿ ಬಿಡಿ. ಧರ್ಮ ರಕ್ಷಣೆಗಾಗಿಮುಂದಾಗಿ…. ಆರಿಕಾ ಮಂಜುನಾಥ್.

Leave caste. Come forward for the protection of religion…. Arika Manjunath.



ಗಂಗಾವತಿ.. ಭಾರತದ ಭವ್ಯ ಪರಂಪರೆ. ಸಂಸ್ಕೃತಿ. ಪ್ರಸ್ತುತ ವಿಶ್ವದಲ್ಲಿ ಅವಿಸ್ಮರಣೆಯಾಗಿ ಉಳಿದುಕೊಂಡಿದೆ ಇಲ್ಲಿರುವ ಜಾತಿ ವ್ಯವಸ್ಥೆಯನ್ನು. ತ್ಯಜಿಸಿ ದೇಶವಾಸಿಗಳು. ಧರ್ಮ ರಕ್ಷಣೆಗಾಗಿ. ಒಗ್ಗಟ್ಟಿನಿಂದ ಕಾರ್ಯಪ್ರವೃತ್ತರಾಗಬೇಕಾದ ಅವಶ್ಯಕತೆ ಇದೆ ಎಂದು. ಹಿಂದೂ ಧರ್ಮದ ಪ್ರಚಾರಕಿ ಆರಿಕಾ ಮಂಜುನಾಥ್ ಹೇಳಿದರು. ಅವರು ಗಂಗಾವತಿ ಆರ್ಯವೈಶ್ಯ ಸಮಾಜ ನಗರೇಶ್ವರ ಕಲ್ಯಾಣ ಮಂಟಪದಲ್ಲಿ. ಶರಣ್ ನವರಾತ್ರಿ ಪ್ರಯುಕ್ತ ಆಯೋಜಿಸಿದ. ನವ ದುರ್ಗೆಯರ ಪ್ರವಚನ. ಉದ್ದೇಶಿಸಿ ಮಾತನಾಡಿದರು.
ಧರ್ಮೋ ರಕ್ಷತಿ ರಕ್ಷಿತಾ ಎನ್ನುವಂತೆ ಈ ದೇಶದಲ್ಲಿ ವಾಸಿಸುವ ಪ್ರತಿಯೊಬ್ಬರು. ಧರ್ಮ ರಕ್ಷಣೆಗಾಗಿ. ಜೀವಿಸಬೇಕು. ನವರಾತ್ರಿಯ. ಆಚರಣೆಯ ಉದ್ದೇಶವು ಸಹ ಇದೆ ಆಗಿದೆ.. ದುಷ್ಟರ ಸಂಹಾರ. ಶಿಷ್ಟರ ರಕ್ಷಣೆ ಇದನ್ನು ಆತ್ಮಸಾಕ್ಷಿಯಾಗಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಪ್ರೀತಿ ವಿಶ್ವಾಸ ಅನುಕಂಪ ಪ್ರತಿಯೊಬ್ಬರೂ ಅಳವಡಿಸಿಕೊಂಡಾಗ ಮಾತ್ರ ದೇಶ ಹಾಗೂ ಧರ್ಮ ರಕ್ಷಣೆ ಹೇಳುತ್ತದೆ ಎಂಬ ಸಂದೇಶವನ್ನು ಸಾರಿದರು. ವಿಶ್ವದಲ್ಲಿ
ಮೂರನೆಯ ಮಹಾಯುದ್ಧದ ಕಾರ್ಮೋಡ ಭೀತಿಯಲ್ಲಿದ್ದು ಇದಕ್ಕೆ ದ್ವೇಷ ಅಸೂಯೆ ಸ್ವಾರ್ಥ ಮನೋಭಾವನೆ. ಪ್ರಮುಖ ಕಾರಣವಾಗಿದೆ ಎಂದು ತಿಳಿಸಿದರು.ಈ
ಸಂದರ್ಭದಲ್ಲಿ ಆರ್ಯವೈಶ್ಯ ಸಮಾಜದ ಅಧ್ಯಕ್ಷರಾದ ರೂಪ ರಾಣಿ ಎಲ್ ರಾಯಚೂರು
ವಾಸವಿ ಮಹಿಳಾ ಮಂಡಲದ ಅಧ್ಯಕ್ಷರಾದ ಶ್ರೀಮತಿ ಭಾಗ್ಯ ಈಶ್ವರ್ ಶೆಟ್ಟಿ
ವಾಸವಿ ಯುವಜನ ಸಂಘದ ಅಧ್ಯಕ್ಷರಾದ ಪ್ರಸಾದ್ ಪಾನಗಂಟಿ
ಬಿಜೆಪಿ ಮುಖಂಡರಾದಂತಹ ಶ್ರೀ ಸಂತೋಷ್ ಕೆಲೋಜಿ,
ಶ್ರೀ ದರೋಜಿ ನಾಗರಾಜ್ ಅಧ್ಯಕ್ಷರು, ಆರ್ಯವೈಶ್ಯ ಸಮಾಜ ಹಿರೇಜಂತಲ್
ಆರ್ಯವೈಶ್ಯ ಸಮಾಜ ಗಂಗಾವತಿಯ ಉಪಾಧ್ಯಕ್ಷರಾದ ಶ್ರೀ ಜಿ ಸುರೇಶ್
ಕಾರ್ಯದರ್ಶಿ ಸಿ ಈಶ್ವರ್ ಶೆಟ್ಟಿ
ಸಹಕಾರದರ್ಶಿಗಳಾದ ಮಾರುತಿ ಪ್ರಸಾದ್
ಪಾಣಗಂಟಿ ಗೋಪಾಲಕೃಷ್ಣ
, ವಾಸವಿ ಯುವಜನ ಸಂಘದ ಕಾರ್ಯದರ್ಶಿ ಮಂಜುನಾಥ್ ಸೇರಿದಂತೆ ಅಪಾರ ಸಮಾಜ ಬಾಂಧವರು ಪಾಲ್ಗೊಂಡಿದ್ದರು

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

15 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

15 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

15 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

15 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

16 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

16 hours ago