ಕಲ್ಯಾಣಸಿರಿ ವಿಶೇಷ

ಶಿವಪುರ ಗ್ರಾಮದಿಂದ ಶ್ರೀ ಮಾರ್ಕಂಡೇಶ್ವರ ದೇವಸ್ಥಾನದ ಎರಡು ಕಲ್ಯಾಣ ಮಂಟಪಗಳು ನಿರ್ವಹಣೆ ಮಾಡಲು ಗುತ್ತಿಗೆ ನೀಡಲು ಹರಾಜು ,ಅಸಕ್ತರು ಭಾವಹಿಸಲುಸಂಪರ್ಕಿಸಲು ತಿಳಿಸಲಾಗಿದೆ

Auction for the maintenance of two Kalyan mantaps of Sri Markandeshwar temple from Shivpur village, interested parties have been asked to contact for participation.

ಕೊಪ್ಪಳ ತಾಲೂಕಿನ ಶಿವಪುರ ಗ್ರಾಮದಿಂದ ಶ್ರೀ ಮಾರ್ಕಂಡೇಶ್ವರ ದೇವಸ್ಥಾನದ ಎರಡು ಕಲ್ಯಾಣ ಮಂಟಪಗಳು ನಿರ್ವಹಣೆ ಮಾಡಲು ಗುತ್ತಿಗೆ ನೀಡಲು ಹರಾಜು ಪ್ರಕ್ರಿಯೆಯನ್ನು ದಿನಾಂಕ 15/10/2024 ರಂದು ಶ್ರೀ ಮಾರ್ಕಂಡೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದು ಆಸಕ್ತಿವುಳ್ಳ ಸುತ್ತಮುತ್ತಲಿನ ಗ್ರಾಮದ ಸಾರ್ವಜನಿಕರು ಮತ್ತು ಬಿಡದಾರರು,ಕಂದಾಯ ನಿರೀಕ್ಷಕರು ಹಾಗೂ ಕಾರ್ಯದರ್ಶಿಗಳು ಶ್ರೀ ಮಾರ್ಕಂಡೇಶ್ವರ ದೇವಸ್ಥಾನ ಶಿವಪುರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ, ಹಾಗೂ ಸರ್ಕಾರದ ನಿಯಮ ಅನುಸಾರ ಮತ್ತು ಷರ ತಿಗೆ ಒಳಪಟ್ಟ ಹರಾಜಿನಲ್ಲಿ ಭಾಗವಹಿಸಲು ತಿಳಿಸಲಾಗಿದೆ, 8050164544,9611970030

Mallikarjun

Share
Published by
Mallikarjun

Recent Posts

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…

1 hour ago

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

20 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

21 hours ago