ಕಲ್ಯಾಣಸಿರಿ ವಿಶೇಷ

ಉರಗ ರಕ್ಷಕರಿಗೆ ಅಗತ್ಯವಾದ ಸಾಧನ ಸಲಕರಣೆಗಳ ವಿತರಣೆ

Distribution of necessary tools and equipment to reptile rescuers

ಮಾನ್ವಿ: ತಾಲೂಕಿನಲ್ಲಿ ಹಾವುಗಳ ಸಂತತಿ ಉಳಿವಿಗಾಗಿ ಶ್ರಮಿಸುತ್ತಿರುವ ಉರಗ ರಕ್ಷಕರಿಗೆ ಡಾ.ಅಂಬಿಕಾ ಮಧೂಸೂಧನ ಅಗತ್ಯ ಸಲಕರಣೆಗಳ ಕಿಟ್‌ಗಳನ್ನು ವಿತರಿಸಿ ಮಾತನಾಡಿ ಪ್ರಕೃತಿಯಲ್ಲಿನ ಆಹಾರ ಸರಪಳಿಯಲ್ಲಿ ಪ್ರಮುಖ ಕೊಂಡಿಯಾಗಿರುವ ಹಾವುಗಳನ್ನು ನಾವು ರಕ್ಷಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಪಟ್ಟಣದ ಉರಗ ರಕ್ಷಕರಿಗೆ ಅಗತ್ಯವಾದ ಸಾಧನ ಸಲಕರಣೆಗಳನ್ನು ವಿತರಿಸುತ್ತಿರುವುದರಿಂದ ಅವರು ಕೂಡ ಸುರಕ್ಷಿತವಾಗಿ ಹಾವುಗಳನ್ನು ರಕ್ಷಿಸುವುದಕ್ಕೆ ಅನುಕೂಲವಾಗಲಿದೆೆ ಎಂದು ತಿಳಿಸಿದರು.
ಪಟ್ಟಣದ ಉರಗ ರಕ್ಷಕರಾದ ಸ್ನೇಕ ರಮೇಶ ಹಾಗೂ ಅವರ ತಂಡದವರಿಗೆ ಕಿಟ್‌ಗಳನ್ನು ವಿತರಿಸಲಾಯಿತು.

Mallikarjun

Share
Published by
Mallikarjun

Recent Posts

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…

56 minutes ago

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

20 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

20 hours ago