ಕಲ್ಯಾಣಸಿರಿ ವಿಶೇಷ

ಡಾ,ಗಂಗಾಮಾತಾಜಿ ನೇತೃತ್ವದಲ್ಲಿ ನಡೆಯುತ್ತಿರು 23ನೇ ಕಲ್ಯಾಣ ಪರ್ವಕ್ಕೆ 25 ಸಾವಿರ ರೊಟ್ಟಿ ತಯಾರಿ

Preparation of 25 thousand roti for 23rd Kalyana Parva is going on under the leadership of Dr. Ganga Mataji.

ಕೊಪ್ಪಳ ಜಿಲ್ಲಾ ಟಣಕನಕಲ್ ಗ್ರಾಮದಿಂದ, ಪರಮ ಪೂಜ್ಯ ಡಾ ಗಂಗಾ ಮಾತಾಜಿಯವರ ದಿವ್ಯ ಸಾನಿದ್ಯದಲ್ಲಿ ಮತ್ತು ಬಸವ ಧರ್ಮ ಪೀಠದಿಂದ ಬಸವಕಲ್ಯಾಣದಲ್ಲಿ ನಡೆಯುವ 23 ನೇ ಕಲ್ಯಾಣ ಪರ್ವ ಕಾರ್ಯಕ್ರಮಕ್ಕೆ ತನು ಮನ ಧನದಿಂದ ಟಣಕನಕಲ್ ,ಗುಳೆ , ವನಜಭಾವಿ, ಮಾಟಲದಿನ್ನಿ, ಮರಕಟ್ಟ ಕೊಪ್ಪಳ ಗ್ರಾಮದ ಶರಣ ಸದ್ಭಕ್ತರಿಂದ 25000.00 ಇಪ್ಪತೈದು ಸಾವಿರ ರೊಟ್ಟಿ ಸೇವೆ ಮತ್ತು ದವಸ ಧಾನ್ಯ ಹಾಗು ಧನ ಸಂಗ್ರಹದೊಂದಿಗೆ ಕಲ್ಯಾಣ ಪರ್ವ ಕಾರ್ಯಕ್ರಮಕ್ಕೆ ತೆರಳಲು ತಯಾರಾಗಿದ್ದಾರೆ.
ಈ ಎಲ್ಲಾ ಕಾರ್ಯಗಳಿಗೆ ಮೂಲ ಕಾರಣೀಕರ್ತರಾದ ಶರಣ ಬಸವನಗೌಡ ಪೋಲಿಸ್ ಪಾಟೀಲ್ ನಿವೃತ್ತಿ ಪಿ ಎಸ್ ಐ ಮತ್ತು ಶರಣ ಶಿವಬಸಯ್ಯ ಹಿರೇಮಠ ವೀರಾಪುರ ಟಣಕನಕಲ್ ಗ್ರಾಮದ ರಾಷ್ಟ್ರೀಯ ಬಸವ ದಳದ ಗೌರವಾಧ್ಯಕ್ಷರು ಮತ್ತು ಕೊಪ್ಪಳ ಜಿಲ್ಲಾ ರಾಷ್ಟ್ರೀಯ ಬಸವ ದಳದ ಜಿಲ್ಲಾ ಅಧ್ಯಕ್ಷರು ಈ ಇರ್ವರು ಪರಿಶ್ರಮದಿಂದ ಕಲ್ಯಾಣ ಪರ್ವದ ಯಶಸ್ವಿಗಾಗಿ ಕಾಣಿಕೆ ಸಂಗ್ರಹ ಮತ್ತು ದವಸ ಧಾನ್ಯ ಹಾಗು ರೊಟ್ಟಿ ಸೇವೆಯೊಂದಿಗೆ, ಟಣಕನಕಲ್, ಮಾಟಲದಿನ್ನಿ, ವನಜಭಾವಿ, ಮರಕಟ್ಟ, ಗುಳೆ, ಕೊಪ್ಪಳ ದಿಂದ ಸುಮಾರು 300 ನೂರು ಜನ ಶರಣ ಸದ್ಭಕ್ತರನ್ನ ಐದು ಬಸ್ಸು ಗಳ ಮೂಲಕ ಕಲ್ಯಾಣ ಪರ್ವಕ್ಕೆ ಹೊರಡಲು ತಯಾರಿ ಮಾಡಿದ್ದಾರೆ. ಈ ಒಂದು ಕಾರ್ಯಕ್ಕೆ ನನ್ನಿಂದ ಭಕ್ತಿ ಪೂರ್ವಕ ಶರಣು ಶರಣಾರ್ಥಿಗಳು 👏

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

8 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

8 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

8 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

8 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

8 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

8 hours ago