ಕಲ್ಯಾಣಸಿರಿ ವಿಶೇಷ

ಕರ್ನಾಟಕ ವಿಧಾನ ಪರಿಷತ್ ಕಾರ್ಯದರ್ಶಿ ಹುದ್ದೆಗೆ ಎಸ್.ನಿರ್ಮಲಾ ಬಡ್ತಿ


S. Nirmala promoted to the post of Karnataka Legislative Council Secretary-2

ಬೆಂಗಳೂರು:ಕರ್ನಾಟಕ ವಿಧಾನ ಪರಿಷತ್ ಅಪರ ಕಾರ್ಯದರ್ಶಿಗಳಾಗಿ ಕಾರ್ಯನಿರ್ವಹಿಸುತ್ತಿರುವ ಎಸ್.ನಿರ್ಮಲಾ ಅವರಿಗೆ ಹೊಸದಾಗಿ ಸೃಜನೆಯಾಗಿರುವ ಕಾರ್ಯದರ್ಶಿ-2ಹುದ್ದೆಗೆ ಬಡ್ತಿ ನೀಡಿ ಸರಕಾರ ಆದೇಶಿಸಿದೆ.

ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದ (ಅಧಿಕಾರಿ ಮತ್ತು ನೌಕರರುಗಳ ನೇಮಕಾತಿ ಹಾಗೂ ಸೇವಾ ಷರತ್ತುಗಳು)ನಿಯಮಗಳು, 2021ರ ನಿಯಮ 6(i)ರ ಪ್ರಕಾರ ಮಾನ್ಯ ವಿಶೇಷ ಮಂಡಳಿಗೆ ಪ್ರದತ್ತವಾಗಿರುವ ಅಧಿಕಾರದ ರೀತ್ಯಾ ಹಾಗೂ ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದ (ಅಧಿಕಾರಿ ಮತ್ತು ನೌಕರರುಗಳ ನೇಮಕಾತಿ ಹಾಗೂ ಸೇವಾ ಷರತ್ತುಗಳು)ನಿಯಮಗಳು, 2024ರ (2ನೇ ತಿದ್ದುಪಡಿ) ಅನ್ವಯ ಅಪರ ಕಾರ್ಯದರ್ಶಿ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಸ್.ನಿರ್ಮಲಾ ಇವರನ್ನು ಹೊಸದಾಗಿ ಸೃಜನೆಯಾಗಿರುವ ಕಾರ್ಯದರ್ಶಿ-2 ಹುದ್ದೆಗೆ ಸ್ಥಾನಪನ್ನ ಬಡ್ತಿ ನೀಡಿ ನೇಮಕ ಮಾಡಲಾಗಿದೆ ಎಂದು ವಿಧಾನ ಪರಿಷತ್ ಕಾರ್ಯದರ್ಶಿ ಕೆ.ಆರ್.ಮಹಾಲಕ್ಷ್ಮೀ ಅವರು ತಿಳಿಸಿದ್ದಾರೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

14 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

14 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

14 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

14 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

14 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

14 hours ago