Maharshi Valmiki Jayanti celebration at Bandi Harlapura Gram Panchayat
ಕೊಪ್ಪಳ ತಾಲೂಕಿನ ಬಂಡಿ ಹರ್ಲಾಪುರ ಗ್ರಾಮ ಪಂಚಾಯತಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಯಿತು, ಭಾರತದ ಆದಿಕವಿ ಎಂದು ಗುರುತಿಸಲ್ಪಟ್ಟ ವಾಲ್ಮೀಕಿ ಹುಟ್ಟಿದ ದಿನ. ಭಾರತೀಯರು ಅತ್ಯಂತ ಗೌರವಿಸುವ ಮಹಾಕಾವ್ಯ ರಾಮಾಯಣವನ್ನು ಬರೆದ ಕವಿ ವಾಲ್ಮೀಕಿಯ ಹುಟ್ಟಿದ ದಿನವನ್ನು ಒಂದು ರಾಷ್ಟೀಯ ದಿನವಾಗಿ ಆಚರಿಸುತ್ತಿರುವುದು, ಕವಿಗೆ ಸಂದ ಗೌರವವೆನ್ನಬಹುದು. 24,000 ಸಂಸ್ಕೃತ ಶ್ಲೋಕಗಳಿರುವ ಒಂದು ಬೃಹತ್ ಗ್ರಂಥವನ್ನು ಯಾವುದೇ ಹಿಂದಿನ ಮಾದರಿಯ ಆಸರೆಯಿಲ್ಲದೆ ತಾನೇ ಸೃಷ್ಟಿಸಿದ ಕಾವ್ಯ ಪ್ರಕಾರದಲ್ಲಿ ಬರೆದ ವಾಲ್ಮೀಕಿಯ ವಿದ್ವತ್ತಿಗೆ ಖಂಡಿತವಾಗಿ ನಮಿಸಬೇಕಾಗಿದೆ. ಸರದಿ ವಾಲ್ಮೀಕಿ ಜಯಂತಿ ಆಚರಣೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು ಗಂಗಮ್ಮ ಓಬಳೇಶ್, ಗ್ರಾಮ ಪಂಚಾಯತ ಸದ್ಯಸರು ದಸ್ತಗಿರ್ ತಂದೆ ಸಲಾಂ ಸಾಬ್, ಸರ್ವರಲಿ, ಹನುಮಂತಪ್ಪ ಕಾಟ್ರಳ್ಳಿ, ಲಕ್ಷ್ಮವ್ವ ಕನಕಪ್ಪ ಮುಂಡರಗಿ, ಗ್ರಾಮ ಪಂಚಾಯಿತಿ ಅಧಿಕಾರಿಗಳು, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು,
Ben.V. Result: Sanjana S.A, Lavanya Yadav R. of APS Educational Institute rank first ಬೆಂ.ವಿವಿ ಫಲಿತಾಂಶ…
Cancel my account and give me all the money in my account. ನನ್ನ ಅಕೌಂಟನ್ನು ಕ್ಯಾನ್ಸಲ್…
ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…
Devotee's iPhone fell into his pocket! Alas, it ended after falling into his pocket. ಹುಂಡಿಗೆ…
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…