Auto overturns on Mangalore-Kinnal road: Women seriously injured
ವರದಿ : ಪಂಚಯ್ಯ ಹಿರೇಮಠ,
ಕೊಪ್ಪಳ : ಕುಕನೂರು ತಾಲೂಕಿನ ಚಾಮಲಾಪೂರ ಮಹಿಳೆಯರು ( ತ್ರಿ ಚಕ್ರ) ವಾಹನ ಅಟೋದಲ್ಲಿ ಗುರುವಾರದಂದು ಬೆಳಗ್ಗೆ 8 ಗಂಟೆಗೆ ಕದ್ರಳ್ಳಿಯ ಮೆಣಸಿನಕಾಯಿ ಪ್ಲಾಟ್ ಗೆ ಕೆಲಸಕ್ಕೆಂದು ಹೋಗುವ ಮಾರ್ಗದ ಮಂಗಳೂರು- ಕಿನ್ನಾಳ ರಸ್ತೆ ಮಧ್ಯೆ ಅಟೋ ಪಲ್ಟಿಯಾಗಿದೆ.
ಅಟೋ ಚಾಲಕನ ನಿರ್ಲಕ್ಷ್ಯತೆಯೇ ಈ ಘಟನೆಗೆ ಕಾರಣವಾಗಿದ್ದು, ಚಾಲಕನು ಚಾಮಲಾಪೂರದವನು ಎಂದು ತಿಳಿದು ಬಂದಿದೆ.
ಅಟೋದಲ್ಲಿ ಪ್ರಯಾಣಿಸುತ್ತಿದ್ದು 13 ಜನ ಮಹಿಳೆಯರು ಗಾಯಗೊಂಡಿದ್ದು, ಸಧ್ಯ ಗಾಯಾಳುಗಳು ಜಿಲ್ಲಾಸ್ಪತ್ರೆ, ಹಾಗೂ ಕೆಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಬೇವೂರ ಠಾಣೆಯ ಪೋಲಿಸರು ಭೇಟಿ ನೀಡಿ ಪರೀಶಿಲನೆ ನಡೆಸಿದ್ದು, ಈ ಪ್ರಕರಣ ಕುರಿತು ಇಲ್ಲಿಯವರೆಗೆ ಯಾರು ದೂರು ನೀಡದ ಹಿನ್ನೆಲೆ ಪ್ರಕರಣ ದಾಖಲಾಗಿಲ್ಲ ಎಂದು ತಿಳಿದು ಬಂದಿದೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…