Gudekote snake bite : Farmer dies.
ಗುಡೇಕೋಟೆ :- ತಮ್ಮ ಹೊಲದಲ್ಲಿ ಧನಗಳಿಗೆ ಹುಲ್ಲು ಕೊಯ್ಯುವಾಗ ರೈತನೋರ್ವನಿಗೆ ಎಡಗೈ ಮದ್ಯದ ಬೆರಳಿಗೆ ವಿಷಜಂತು ಹಾವೊಂದು ಕಚ್ಚಿದ ಪರಿಣಾಮ ಮೃತಪಟ್ಟ ಘಟನೆ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಗ್ರಾಮದಲ್ಲಿ ಗುರುವಾರ ಜರುಗಿದೆ.
ಗುಡೇಕೋಟೆ ಎಂ.ಚಂದ್ರಪ್ಪ (27) ಎಂಬ ರೈತನೇ ಹಾವು ಕಚ್ಚಿದ ಪರಿಣಾಮ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಈತನು ಲಿಂಗನಹಳ್ಳಿ ತಾಂಡದ ಬಳಿ ಇರುವ ಇವರ ಜಮೀನಿನಲ್ಲಿ ಗುರುವಾರ ಸಂಜೆ 4.30 ಗಂಟೆ ಸುಮಾರಿಗೆ ಧನಗಳಿಗೆ ಹುಲ್ಲು ಕೊಯ್ಯುವಾಗ ಅಲ್ಲೇ ಎಲ್ಲೋ ಹುಲ್ಲಿನೊಳಗಿದ್ದ ಇದ್ದ ವಿಷಜಂತು ಹಾವೊಂದು ಕಚ್ಚಿದ ಪರಿಣಾಮ ತಕ್ಷಣ ಆತನನ್ನು ಗುಡೇಕೋಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಯಿತಾದರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುತ್ತಾನೆಂದು ಮೃತನ ಹೆಂಡತಿ ಶಾಂತಮ್ಮ ನವರು ನೀಡಿದ ದೂರಿನಂತೆ ಗುಡೇಕೋಟೆ ಪೊಲೀಸ್ ಠಾಣೆಯ ಪಿಎಸ್ಐ ಸುಬ್ರಮಣ್ಯಂ ಜಿ. ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…