ಕಲ್ಯಾಣಸಿರಿ ವಿಶೇಷ

ವೈದ್ಯ ಸೇವಾರತ್ನ ಪ್ರಶಸ್ತಿ ಪುರಸ್ಕೃತರಾದ ಡಾ.ಶರಣ ಬಸವರಾಜ ದೇವರಡ್ಡಿ ಅವರಿಗೆ ವನಸಿರಿ ಫೌಂಡೇಶನ್ ವತಿಯಿಂದ ಸನ್ಮಾನ

Vaidya Sevaratna awardee Dr. Sharan Basavaraja Devaradi felicitated by Vanasiri Foundation

ಇತ್ತೀಚೆಗೆ ಬೆಂಗಳೂರಿನ ನಯನ ಸಭಾಂಗಣದಲ್ಲಿ ನಡೆದ ಕರ್ನಾಟಕ ಪ್ರೆಸ್ ಕ್ಲಬ್ ಪ್ರಧಾನ ಸಮಾರಂಭದಲ್ಲಿ ಸಿಂಧನೂರಿನ ಕೊಪ್ಪಳ ಗವಿಸಿದ್ದೇಶ್ವರ ಆಸ್ಪತ್ರೆಯ ಖ್ಯಾತ ವೈದ್ಯರಾದ ಡಾ.ಶರಣಬಸವರಾಜ ದೇವರಡ್ಡಿ ಇವರಿಗೆ ವೈದ್ಯ ಸೇವಾರತ್ನ ಪ್ರಶಸ್ತಿ ನೀಡಿಗೌರವಿಸಲಾಯಿತು.ಈ ಪ್ರಶಸ್ತಿ ಪಡೆದ ಡಾ.ಶರಣಬಸವರಾಜ ದೇವರೆಡ್ಡಿ ಪಾಟೀಲ ಇವರಿಗೆ ಇಂದು ವನಸಿರಿ ಫೌಂಡೇಶನ್ ವತಿಯಿಂದ ಸಿಂಧನೂರಿನಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಅಮರೇಗೌಡ ಮಲ್ಲಾಪೂರ, ಶಂಕರಗೌಡ ಎಲೆಕೂಡ್ಲಿಗಿ, ಆದನಗೌಡ ಎಲೆಕೂಡ್ಲಿಗಿ, ರಾಜು ಬಳಗಾನೂರ, ವೀರಭದ್ರಯ್ಯ ತಿಮ್ಮಾಪೂರ, ವೆಂಕಟರಡ್ಡಿ ಹಡಗಿನಾಳ, ಮುದಿಯಪ್ಪ ಹೊಸಳ್ಳಿ ಕ್ಯಾಂಪ್, ಚನ್ನಪ್ಪ ಕೆ.ಹೊಸಹಳ್ಳಿ ವನಸಿರಿ ಫೌಂಡೇಶನ್ ಜಾಲತಾಣ ಅಧ್ಯಕ್ಷರು ಇದ್ದರು.

Mallikarjun

Share
Published by
Mallikarjun

Recent Posts

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…

3 hours ago

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

23 hours ago