ಕಲ್ಯಾಣಸಿರಿ ವಿಶೇಷ

ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾ ಸಹಾಯಕ ಆಯುಕ್ತರಾ ಭೇಟಿ ಪರಿಶೀಲನೆ

Inspection of District Assistant Commissioner’s visit to Government Public Hospital

ಮಾನ್ವಿ: ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾ ಸಹಾಯಕ ಆಯುಕ್ತರಾದ ಗಜನಾನ ಬಾಲೆ ಭೇಟಿ ನೀಡಿ ಆಸ್ಪತ್ರೆಯಲ್ಲಿನ ವಿವಿಧ ವಾರ್ಡಗಳಿಗೆ ಹಾಗೂ ಡಯಾಲಿಸಿ ಕೇಂದ್ರ .ಆಕ್ಸಿಜನ್ ಘಟಕ ,ಶುದ್ದಕುಡಿಯುವ ನೀರಿನ ಘಟಕ, ಸೇರಿದಂತೆ ವಿವಿಧ ವಿಭಾಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಪುರಸಭೆ ಮುಖ್ಯಾಧಿಕಾರಿ ಗಂಗಾಧರ ರವರಿಗೆ ಆಸ್ಪತ್ರೆಗೆ ಪುರಸಭೆಯಿಂದ ಕುಡಿಯುವ ನೀರಿನ ಸಂಪರ್ಕ ನೀಡದೆ ಇರುವುದರಿಂದ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಕೇಂದ್ರ,ಶುದ್ದ ಕುಡಿಯುವ ನೀರಿನ ಕೇಂದ್ರಗಳು ಕಾರ್ಯನಿರ್ವಹಿಸುವುದಕ್ಕೆ ಸಾಧ್ಯವಾಗದೆ ಇರುವುದರಿಂದ ರೋಗಿಗಳಿಗೆ ಚಿಕಿತ್ಸೆ ನೀಡುವುದಕ್ಕೆ ತೊಂದರೆಯಾಗುತ್ತಿದೆ ಆರೋಗ್ಯ ಕ್ಷೇತ್ರವನ್ನು ಅದ್ಯತೆಯಾಗಿ ಪರಿಗಣಿಸಿ ಕೂಡಲೇ ಮುಖ್ಯರಸ್ತೆಯಿಂದ ಪುರಸಭೆ ಪೈಪ್ ಲೈನ್ ಮೂಲಕ ಆಸ್ಪತ್ರೆಗೆ ನೀರಿನ ಸಂಪರ್ಕ ನೀಡುವುದಕ್ಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.ನಂತರಸರಕಾರಿ ಸಾರ್ವಜನಿಕ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಸೂಚಿಸಿದರು ಆಸ್ಪತ್ರೆ ಸುತ್ತಮುತ್ತ ಇರುವ ಡಬ್ಬಿ ಅಂಗಡಿಗಳನ್ನು ನಿರುಪಯುಕ್ತವಾದ ವಸ್ತುಗಳನ್ನು ತೆರವುಗೊಳಿಸಿ ಅಂಬ್ಯಲೇನ್ಸ್ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕು ಆಸ್ಪತ್ರೆ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚವಾಗಿಡುವಂತೆ ಸೂಚಿಸಿದರು.
ತಾ.ಆರೋಗ್ಯಧಿಕಾರಿ ಡಾ.ಶರಣಬಸವ ಪಾಟೀಲ್ ಹಾಗೂ ವೈದ್ಯಾಧಿಕಾರಿ ಡಾ.ಶರಣಪ್ಪ ಜಿಲ್ಲಾ ಸಹಾಯಕ ಆಯುಕ್ತರಿಗೆ ಅಗತ್ಯವಾದ ಮಾಹಿತಿ ನೀಡಿದರು
ತಹಸೀಲ್ದಾರ್ ರಾಜುಪಿರಂಗಿ, ಕಂದಾಯಧಿಕಾರಿ ಚರಣಸಿಂಗ್ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿಗಳು ಇದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

14 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

14 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

14 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

14 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

14 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

14 hours ago