ಕಲ್ಯಾಣಸಿರಿ ವಿಶೇಷ

ಕಲ್ಯಾಣ ಸಿರಿ ಫಲ ಶೃತಿ, ಇಂದು ಹೊತ್ತಿದ ಎರಡು ಬದಿ ವಿದ್ಯುತ್ ದೀಪ,,

ನಾಮ ಕೇ ವಾಸ್ತೆ ನಮ್ಮೂರಲ್ಲೂ ವಿದ್ಯುತ್ ಕಂಬಗಳು

Kalyana Siri Phala Shruti, double sided electric lamp lit today,,



ವರದಿ : ಪಂಚಯ್ಯ ಹಿರೇಮಠ,

ಕೊಪ್ಪಳ : ಕುಕನೂರು ಪಟ್ಟಣದ ವೀರಭದ್ರಪ್ಪ ವೃತ್ತದಿಂದ ಗುದ್ನೇಪ್ಪನ ಮಠಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ವಿದ್ಯುತ್ ಕಂಬಗಳುಂಟು ಆದರೇ ದೀಪಗಳು ಉರಿಯುವದಿಲ್ಲಾ ಎಂಬ ಶಿರ್ಷಿಕೆಯಡಿ ಸೋಮವಾರ ಪ್ರಕಟವಾದ ವರದಿಯಿಂದ ಫಲಶ್ರುತಿ ಲಭಿಸಿದೆ.

ಸುಮಾರು ತಿಂಗಳುಗಳಿಂದ ಒಂದೇ ಬದಿಗೆ ಹೊತ್ತಿ ಉರಿಯುತ್ತಿದ್ದ ಕಂಬಗಳಲ್ಲಿ ಬೆಳಕು ಇಂದು ಎರಡು ಬದಿಗಳಲ್ಲಿರುವ ವಿದ್ಯುತ್ ಕಂಬಗಳಿಂದ ಬೆಳಕು ಹೊಮ್ಮುತ್ತಿದ್ದು ಸಾರ್ವಜನಿಕರು ಫುಲ್ ಖುಷ್ ಆಗಿದ್ದಾರೆ.

ಸುಮಾರು ತಿಂಗಳುಗಳಿಂದ ಅರ್ಧಂ ಬರ್ಧ ಕತ್ತಲೆಯಲ್ಲಿದ್ದ ಬೀದಿ ಬದಿ ವ್ಯಾಪಾರಿಗಳಿಗೆ ತಮ್ಮ ಎರಡು ಕಣ್ಣು ಬಂದಷ್ಟು ಸಂತೋಷವಾಗಿದ್ದು, ಮುಂದೆ ದೀಪಾವಳಿ ಹಬ್ಬ ಇರುವದರಿಂದ ಈ ಬೆಳಕಿನ ಜೊತೆಯಲ್ಲಿ ಹಬ್ಬವನ್ನು ಸಂಭ್ರಮಿಸೋಣವೆಂದು ಮಾತನಾಡಿಕೊಳ್ಳುತ್ತಿದ್ದರು.

ನಮ್ಮ ಕಲ್ಯಾಣ ಸಿರಿಯಲ್ಲಿ ಪ್ರಕಟಿಸಿದ ಒಂದು ವಾರದೊಳಗೆ ವಿದ್ಯುತ್ ಕಂಬಗಳಲ್ಲಿ ದೀಪ ಅಳವಡಿಸಿದ್ದಕ್ಕಾಗಿ ಕುಕನೂರು ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗಳಿಗೆ, ಸಿಬ್ಬಂದಿಗಳಿಗೆ ಪಟ್ಟಣದ ನಾಗರಿಕರು ಈ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

7 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

7 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

7 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

7 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

7 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

7 hours ago