Śrī’ān̄janeya dēvasthānacikkarāmpūra an̄janādri beṭṭadalli huṇḍirū.33,79,910/- Rū gaḷu saṅgraha
ಗಂಗಾವತಿ: ತಾಲೂಕಿನ ಆನೆಗೊದಿ ಶ್ರೀ ಆಂಜನೇಯ ದೇವಸ್ಥಾನ ಅಂಜನಾದ್ರಿ ಬೆಟ್ಟ ಆನೆಗುಂದಿ (ಚಿಕ್ಕರಾಂಪುರ)ದಲ್ಲಿ
ಇಂದು ದಿ. 24/10/2024 ರಂದು ಮಾನ್ಯ ಶ್ರೀ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ ಸಹಾಯಕ

ಆಯುಕ್ತರುಕೊಪ್ಪಳಹಾಗೂಕಾರ್ಯನಿರ್ವಾಹಣಾಧಿಕಾರಿಗಳು ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಅಂಜನಾದ್ರಿ ಇವರ ಆದೇಶದ ಪ್ರಕಾರ ಶ್ರೀ ಆಂಜನೆಯ ದೇವಸ್ಥಾನ ಚಿಕ್ಕರಾಂಪೂರ ಅಂಜನಾದ್ರಿ ಬೆಟ್ಟದಲ್ಲಿ ಹುಂಡಿ ತೆರೆಯಲಾಗಿದ್ದು. (ದಿ.27-08-2024 ರಿಂದ 24-10-2024 ರವರೆಗೆ ಒಟ್ಟು 58 ದಿನಗಳ ಅವಧಿಯಲ್ಲಿ) ಒಟ್ಟು ರೂ.33,79,910/- ರೂ ಗಳು ಸಂಗ್ರಹವಾಗಿರುತ್ತದೆ. *4 ವಿದೇಶಿ ನಾಣ್ಯಗಳು( * 2 ಯು ಎಇ,1 ಬ್ರೆಜಿಲ್,1 ಯು ಎಸ್ ಎ ನಾಣ್ಯ)**ಹುಂಡಿಯಲ್ಲಿ ಸಂಗ್ರಹವಾಗಿರುತ್ತವೆ.
ಈ ಸಂದರ್ಭದಲ್ಲಿ ಶಿರಸ್ತೇದಾರಾದ ಕೃಷ್ಣವೇಣಿ ,ರವಿಕುಮಾರ್ ನಾಯಕವಾಡಿ ,ಸುಹಸ್ , ಕಂದಾಯ ನಿರೀಕ್ಷಕರಾದ ಹಾಲೇಶ ಗುಂಡಿ ತಹಶೀಲ್ ಕಾರ್ಯಾಲಯದ ಸಿಬ್ಬಂದಿಗಳಾದ ಶ್ರೀಕಂಠ, ಗುರುರಾಜ, ಇಂದಿರಾ, ಮಂಜುನಾಥ, ಅನ್ನಪೂರ್ಣ ಪ್ರ.ದ.ಸ, ಶೇಖರಪ್ಪ ಆಹಾರ ನಿರೀಕ್ಷಕರು,, ಗಾಯತ್ರಿ, ಶ್ರೀರಾಮ ಜೋಶಿ , ಸುಧಾ, ದ್ವಿ.ದ.ಸ, ನಾಗವೇಣಿ ,ಪೂಜಾ, ರಾಜು ಭಜಂತ್ರಿ ,ಮಂಜುನಾಥ ದುಮ್ಮಾಡಿ ,ವೀರಯ್ಯ, ರಾಘವೇಂದ್ರ, ಗ್ರಾಮ ಆಡಳಿತ ಅಧಿಕಾರಿ , ಹಾಗೂ ಪಿ ಕೆ ಜಿ ಬಿ ಸಣಾಪೂರ ಬ್ಯಾಂಕ್ ಸಿಬ್ಬಂದಿಗಳಾದ ಶ್ರೀಧರ್,ಸುನಿಲ್ , ಸತೀಶ್, ಮಂಜುನಾಥ್ ಪೋಲಿಸ್ ಸಿಬ್ಬಂದಿ , ಹನುಮಂತಪ್ಪ ಪ್ರವಾಸಿ ಮಿತ್ರರು ಹಾಗೂ ವೆಂಕಟೇಶ ದೇವಸ್ಥಾನದ ಸಿಬ್ಬಂದಿವರ್ಗ ಹಾಜರಿದ್ದರು

ಸದ್ರಿ ಕಾರ್ಯವು ಸಂಪೂರ್ಣವಾಗಿ ಪೊಲೀಸ್ ಬಂದೊಬಸ್ಥ ಹಾಗೂ ಸಿಸಿ ಟಿವಿ ಕ್ಯಾಮೆರಾ ಹಾಗೂ ವಿಡಿಯೋ ಕಣ್ಗಾವಲಿನಲ್ಲಿ ನಡೆಯಿತು
ಕಳೆದ ಬಾರಿ ದಿ .27/08/2024 ರಂದು ಹುಂಡಿ ತೆರೆಯಲಾಗಿತ್ತು ಮೊತ್ತ ರೂ ರೂ.36,96,983 /- ಸಂಗ್ರಹವಾಗಿತ್ತು.