ಕಲ್ಯಾಣಸಿರಿ ವಿಶೇಷ

ಹೊಸಪೇಟೆ ತಾಲೂಕು ಮಟ್ಟದ ಪ್ರೌಢಶಾಲಾ ಮಕ್ಕಳ ಕ್ರೀಡಾಕೂಟ ಶಾಸಕ ಹೆಚ್ ಆರ್ ಗವಿಯಪ್ಪ, ರಿಂದ ಉದ್ಘಾಟನೆ

Hospet taluk level sports event for high school children inaugurated by MLA HR Gaviyappa.

ಇಂದು ವಿಜಯನಗರ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಹೆಚ್ ಆರ್ ಗವಿಯಪ್ಪರವರು,
ಶಾಲಾ ಶಿಕ್ಷಣ ಇಲಾಖೆ ಹೊಸಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹೊಸಪೇಟೆ ಹಾಗೂ ಜೆಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಹೊಸಪೇಟೆ ಇವರ ಸಹಯೋಗದಲ್ಲಿ ಹೊಸಪೇಟೆಯ ನೆಹರು ಕೋ ಆಪರೇಟಿವ್ ಕಾಲೋನಿ ಕ್ರೀಡಾ ಮೈದಾನದಲ್ಲಿ ನಡೆದ 85ನೇ ಹೊಸಪೇಟೆ ತಾಲೂಕು ಮಟ್ಟದ ಪ್ರೌಢಶಾಲಾ ಮಕ್ಕಳ ಕ್ರೀಡಾಕೂಟ 2024-25 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಡಿಡಿಪಿಐ ವೆಂಕಟೇಶ್, ಬಿಇಓ ಚನ್ನಬಸಪ್ಪ, ಜೆಸಿ ಡಾ. ಬಸವರಾಜ್ ಅಧ್ಯಕ್ಷರು ಜೆಸಿಸ ವಿದ್ಯಾಸಂಸ್ಥೆ, ತಾರಿಹಳ್ಳಿ ಜಂಬುನಾಥ್ ನಗರಸಭೆ ಸದಸ್ಯರು, ಕೆ ಸಿ ಲಿಂಗಪ್ಪ, ಮುಖ್ಯೋಪಾಧ್ಯರು ಜೆಸಿಸ್ ಶಾಲೆ, ಜೆಸಿಸ್ ಶಾಲೆಯ ಕಾರ್ಯದರ್ಶಿಗಳು, ವಿದ್ಯಾರ್ಥಿಗಳು, ಶಿಕ್ಷಕರು ಗಣ್ಯರು ಉಪಸ್ಥಿತರಿದ್ದರು

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

13 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

13 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

13 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

13 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

14 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

14 hours ago