ಕಲ್ಯಾಣಸಿರಿ ವಿಶೇಷ

ಪ್ರಕರಣ ತನಿಖಾ ಹಂತದಲ್ಲಿದೆ ಚಲನಚಿತ್ರ ಅ. 25 ರಂದು ಪ್ರದರ್ಶನ

The case is under investigation. Performance on the 25th

ಬಡವರ ಮಕ್ಕಳು ಬೆಳೆಯಬೇಕು ಕಣ್ರಯ್ಯ:ಪ್ರಭುರಾಜ ಕೊಡ್ಲಿ

ಮಾನ್ವಿ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕಿನ ತಮ್ಮಪುರು ಗ್ರಾಮದ ಯುವ ನಟ ಮಹಿನ್ ಕುಬೇರ್ ಅಭಿನಯಿಸಿದ ಪ್ರಕರಣ ತನಿಖಾ ಹಂತದಲ್ಲಿದೆ ಚಲನಚಿತ್ರದ ಪೋಸ್ಟರ್‌ಗಳನ್ನು ಬಿಡುಗಡೆಗೊಳಿಸಿ ಸಿದ್ದರಾಮಯ್ಯ ಸ್ವಾಮಿ ಮಾತನಾಡಿ ಪಟ್ಟಣದ ಅಪರ್ಣ ಚಿತ್ರಮಂದಿರದಲ್ಲಿ ಅ. 25 ರಂದು ಯುವ ನಟ ಮಹಿನ್ ಕುಬೇರ್ ಅಭಿನಯಿಸಿದ ಪ್ರಕರಣ ತನಿಖಾ ಹಂತದಲ್ಲಿದೆ ಚಲನಚಿತ್ರ ಪ್ರದರ್ಶನ ನಡೆಯಲಿದ್ದು ತಾಲೂಕಿನ ಪ್ರತಿಭೆಗೆ ಹೆಚ್ಚಿನ ಪ್ರೋತ್ಸಾಹ ನೀಡುವುದಕ್ಕಾಗಿ ತಾಲೂಕಿನ ಜನರು ಹೆಚ್ಚಿನ ಸಂಖ್ಯೆಯಲ್ಲಿ ಚಲನ ಚಿತ್ರವನ್ನು ವಿಕ್ಷೀಸುವ ಮೂಲಕ ಕನ್ನಡ ಭಾಷೆಯ ಚಲನಚಿತ್ರಗಳಿಗೆ ಪ್ರೋತ್ಸಾಹವನ್ನು ನೀಡಬೇಕಾಗಿದೆ ಎಂದು ತಿಳಿಸಿದರು.
ಜನಶಕ್ತಿ ಕೇಂದ್ರದ ರಾಜ್ಯಧ್ಯಾಕ್ಷರಾದ ಪ್ರಭುರಾಜ ಕೊಡ್ಲಿ ಮಾತನಾಡಿ ತಾಲೂಕಿನ ಗಡಿಭಾಗದ ಅತ್ಯಂತ ಚಿಕ್ಕ ಗ್ರಾಮದಲ್ಲಿನ ಮಹಿನ್ ಕುಬೇರ್ ಕಳೆದ ಆರು ವರ್ಷಗಳಿಂದ ರಂಗಭೂಮಿ,ಧಾರವಾಹಿ,ಚಲನಚಿತ್ರಗಳಲ್ಲಿ ತಮ್ಮ ಪ್ರತಿಭೆಯನ್ನು ತೋರಿದ್ದು ಅವರಿಗೆ ನಾವೇಲ್ಲರು ಪ್ರೋತ್ಸಾಹವನ್ನು ನೀಡುವುದಕ್ಕಾಗಿ ತಾಲೂಕಿನ ಚಿತ್ರ ಪ್ರೇಮಿಗಳು ಚಲನಚಿತ್ರವನ್ನು ವಿಕ್ಷೇಣೆ ಮಾಡಿದಲ್ಲಿ ಅವರಿಗೆ ಇನ್ನೂ ಹೆಚ್ಚಿನ ಉತ್ತಮ ಅವಕಾಶಗಳು ದೊರೆಯಲಿವೇ “ಬಡವರ ಮಕ್ಕಳು ಬೆಳೆಯಬೇಕು ಕಣ್ರಯ್ಯ” ಹೆಡ್ ಬುಷ್ ಚಿತ್ರದ ಧನಂಜಯ್ ಡೈಲಾಗ್ ಹೇಳುವ ಮೂಲಕ ಈ ಚಿತ್ರ ನಾಯಕ ಮಹಿನ್ ಕುಬೇರ್ ಗೆ ಸಾಥ್ ನೀಡಬೇಕು ಎಂದು ತಿಳಿಸಿದರು.

ಈ ಸುದ್ದಿಗೋಷ್ಠಿಯಲ್ಲಿ ಪ್ರವೀಣ್ ಕುಮಾರ್ ನಾಯಕ್ ತಮ್ಮಪುರು,ಬುಡ್ಡಪ್ಪ ನಾಯಕ ಮಲ್ಲಿನ ಮಡಗು, ಪ್ರಭುರಾಜ್‌ಕೊಡ್ಲಿ, ಹನುಮೇಶ ನಾಯಕ ಸಾದಾಪುರ, ಹನುಮಂತ್ರಾಯ, ಸ್ವಾಮಿ ಗೋವಿನದೊಡ್ಡಿ,ಮೌನೇಶ ಮ್ಯಾಕಲ್, ಚಿದಾನಂದಸ್ವಾಮಿ, ಶಂಕರ ನಾಯಕ ತಮ್ಮಪುರು ಸೇರಿದಂತೆ ಇನ್ನಿತರರು ಇದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

11 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

11 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

11 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

11 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

11 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

11 hours ago