Accused arrested with dry ganja
ಕಾನ ಹೊಸಹಳ್ಳಿ: ಸಮೀಪದ ಬಣವಿಕಲ್ಲು ಗ್ರಾಮದ ಹೆದ್ದಾರಿ 50ರ ಬಳಿ ಶುಕ್ರವಾರ ಮಧ್ಯಾಹ್ನ 1 ಗಂಟೆ ಸಮಯದಲ್ಲಿ ಗಾಂಜಾ ಪತ್ತೆ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ. ಚಿತ್ರದುರ್ಗದ ರಂಗಸ್ವಾಮಿ ಎಂಬಾತ ಬಂಧಿತ ಆರೋಪಿ. ಆರೋಪಿಯ ಬಳಿಯಲ್ಲಿದ್ದ 2.10 ಕಿ. ಗ್ರಾಂ ಬೀಜ ಸಹಿತ ಒಣ ಗಾಂಜಾ ಹಾಗೂ ದ್ವಿಚಕ್ರವಾಹನ ಜಪ್ತಿ ಮಾಡಿ ಆರೋಪಿಯನ್ನು ದಸ್ತಗಿರಿ, ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಅಬಕಾರಿ ಅಪರ ಆಯುಕ್ತರು (ಅಪರಾಧ) ಕೇಂದ್ರ ಸ್ಥಾನ ಬೆಳಗಾವಿ, ಅಬಕಾರಿ ಜಂಟಿ ಆಯುಕ್ತರು ಹೊಸಪೇಟೆ ವಿಭಾಗ, ಅಬಕಾರಿ ಉಪ ಆಯುಕ್ತರು ವಿಜಯನಗರ ಜಿಲ್ಲೆ, ರವರ ಮಾರ್ಗದರ್ಶನದಲ್ಲಿ ಅಬಕಾರಿ ಉಪ ವಿಭಾಗದ ನಿರೀಕ್ಷಕರಾದ ಲೋಕೇಶ್, ಸಿಬ್ಬಂದಿಗಳಾದ ಸಂತೋಷ್, ಬಸವರಾಜು ಬಂಗಾರಿ, ಶಂಕರ್ ಗುರುವ ಹಾಗೂ ಚಾಲಕರಾದ ಪ್ರಸನ್ನಕುಮಾರ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…