Kannada Rajyotsava program by Ambedkar Adarsh Seva Samiti
ಸುಳ್ಯ:ಇದರ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು ಅಧ್ಯಕ್ಷತೆಯನ್ನು ಅಂಬೇಡ್ಕರ್ ವಿವಿದ್ಧೋದೇಶ ಸಹಕಾರ ಸಂಘದ ಅಧ್ಯಕ್ಷರಾದ ಕರುಣಾಕರ ಪಿ ಆರ್ .ಪಲ್ಲತ್ತಡ್ಕ ವಹಿಸಿದ್ದರು.ಉದ್ಘಾಟನೆಯನ್ನು ಜಾತ್ಯಾತೀತ ಜನತಾ ದಳ ಎಸ್.ಸಿ.ಘಟಕ ಸುಳ್ಯ ತಾಲೂಕು ಅಧ್ಯಕ್ಷರಾದ ಚೋಮ ಗಾಂಧಿನಗರ ನೆರವೇರಿಸಿದರು.ಮುಖ್ಯ ಅಥಿತಿಗಳಾಗಿ ಬಿಜೆಪಿ ಎಸ್.ಸಿ.ಘಟಕದ ಅಧ್ಯಕ್ಷರಾದ ವಿಜಯ ಆಲಡ್ಕ, ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ.ಕೆ.ಪಲ್ಲತ್ತಡ್ಕ, ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಸುಳ್ಯ ತಾಲೂಕು ಕಾರ್ಯದರ್ಶಿ ಸುಂದರ ಬಾಡೇಲು, ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಅಜ್ಜಾವರ ಘಟಕದ ಅಧ್ಯಕ್ಷರಾದ ಹರೀಶ್ ಮೇನಾಲ, ರಾಘವ ನೆಹರು ನಗರ, ಸಿ ಎ ಬ್ಯಾಂಕ್ ಸಿಬ್ಬಂದಿ ಸುಳ್ಯ.ಶಿಕ್ಷಕರಾದ ಜಾಹ್ಹವಿ ಕರುಣಾಕರ ಪಲ್ಲತ್ತಡ್ಕ. ಸುಪ್ರೀತ್ ಜಾಲ್ಸೂರು, ಸುದರ್ಶನ್ ಕಡಬ LLB ದಿಲ್ಲಿ ಯೂನಿವರ್ಸಿಟಿ, ಕು. ಅಂಕಿತಾ LLB ವಿದ್ಯಾರ್ಥಿ ವಿವೇಕಾನಂದ ಪುತ್ತೂರು, ಹಾಗೂ ಅನೇಕ ವಿಧ್ಯಾರ್ಥಿಗಳು ಭಾಗವಹಿಸಿದ್ದರು
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…