Breaking News

ಸಿ.ಪಿ, ಯೋಗೇಶ್ವರ್ ಕುಟುಂಬಕ್ಕೆಸಂಬಂಧಿಸಿದ ಯಾವುದೇ ಸುದ್ದಿ ಪ್ರಸಾರ ಮಾಡದಂತೆ ಸಿಟಿ ಸಿವಿಲ್ ಕೋರ್ಟ್ ಆದೇಶ

City Civil Court orders not to broadcast any news related to CP, Yogeshwar family

ಜಾಹೀರಾತು

ಬೆಂಗಳೂರು, ನ, 2; ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಕುಟುಂಬಕ್ಕೆ ಸಂಬಂಧಿಸಿದಂತೆ ಯಾವುದೇ ಸುದ್ದಿ ಪ್ರಕಟಿಸದಂತೆ ಸಿಟಿ ಸಿವಿಲ್ ಕೋರ್ಟ್ ನಿರ್ಬಂಧ ಹೇರಿದೆ.
ಸಿ.ಪಿ. ಯೋಗೇಶ್ವರ್ ಮತ್ತು ಶೀಲಾ ಯೋಗೇಶ್ವರ್ ಅವರ ಮನವಿ ಮೇರೆಗೆ ವಿವಿಧ ಸುದ್ದಿವಾಹಿನಿಗಳು, ವೆಬ್ ಸೈಟ್ ಗಳು, ಯೂಟ್ಯೂಬ್ ವಾಹಿನಿಗಳಲ್ಲಿ ಈ ಹಿಂದೆ ಪ್ರಸಾರವಾಗಿದ್ದ ವಿಡಿಯೋಗಳು ಸ್ಥಗಿತಗೊಳಿಸುವುದು, ಸಾಮಾಜಿಕ ಜಾಲತಾಣಗಳು, ಒಳಗೊಂಡಂತೆ ಎಲ್ಲಾ ಮಾಧ್ಯಮಗಳ ಮೇಲೆ ನಿರ್ಬಂಧ ವಿಧಿಸಲಾಗಿದೆ.
ಯೋಗೇಶ್ವರ್ ಕುಟುಂಬಕ್ಕೆ ಸಂಬಂಧಿಸಿದಂತೆ ಮುಂದಿನ ಆದೇಶದವರೆಗೆ ಯಾವುದೇ ಸುದ್ದಿ ಪ್ರಸಾರ ಮಾಡಬಾರದು ಎಂದು ನ್ಯಾಯಪೀಠ ಆದೇಶಿಸಿದೆ.

About Mallikarjun

Check Also

ರಾಯಚೂರ ಜಿಲ್ಲೆಯ ನೂತನ ಜಿಲ್ಲಾ ಪಂಚಾಯತ್ ಸಿಇಓ ಈಶ್ವರ ಕುಮಾರ ಕಾಂದೂ ಅಧಿಕಾರ ಸ್ವೀಕಾರ

Raichur district's new Zilla Panchayat CEO Ishwar Kumar Kandu assumes office ರಾಯಚೂರ ಜುಲೈ 9 (ಕ.ವಾ.): …

Leave a Reply

Your email address will not be published. Required fields are marked *