Breaking News

ಚೆನ್ನಮ್ಮಳ ಮೂರ್ತಿ ಪ್ರತಿಷ್ಠಾಪನೆಗೆ ಜಾಗ ನಿಗದಿ ಮಾಡಿ

Allocate space for installation of Chennamma idol

ಜಾಹೀರಾತು

ಕುಕನೂರು ತಾಲೂಕಾ ಕೇಂದ್ರದಲ್ಲಿ ಕಿತ್ತೂರು ರಾಣಿ ಚೆನ್ನಮ್ಮಳ ಮೂರ್ತಿ ಪ್ರತಿಷ್ಠಾಪ ನೆಗೆ ಜಾಗ ನಿಗದಿ ಮಾಡಲು ರಾಯರಡ್ಡಿ ತಿಳಿಸಿದರು. ಈ ಮೊದಲು ಯಲಬುರ್ಗಾದಲ್ಲಿ ಚೆನ್ನಮ್ಮನ ಮೂರ್ತಿ ನಿರ್ಮಿಸಲಾಗಿದೆ ಅದೇ ರೀತಿಯಲ್ಲಿ ಕುಕನೂರಲ್ಲೂ ಸಹ ಮಾಡೋಣ ಎಂದರು.

ಜಿಲ್ಲಾ ಲಿಂಗಾಯತ ಪಂಚಮಸಾಲಿ ಸಮಾಜದ ಜಿಲ್ಲಾ ಅಧ್ಯಕ್ಷ ಬಸನಗೌಡ ತೊಂಡಿಹಾಳ, ಕುಕನೂರು ತಾಲೂಕಾ ಅಧ್ಯಕ್ಷ ವೀರಣ್ಣ ಅಣ್ಣಿಗೇರಿ, ಕೊಟ್ರಪ್ಪ ತೋಟದ, ಈಶಪ್ಪ ಆರೇರ, ಮಲ್ಲಪ್ಪ ಕೂಡ್ಲೂರು, ಗದಿಗೆಪ್ಪ ಪವಾಡಿ ಶೆಟ್ಟಿ, ಮಹೇಶ ಬನ್ನಿಕೊಪ್ಪ, ವೀರೇಶ ಸಬರದ, ರವೀಂದ್ರನಾಥ ತೋಟದ, ರಾಮನಗೌಡ ಹುಚನೂರ, ಸಂತೋ ಷ ಬೆಣಕಲ್, ಚಂದ್ರು ಬಗನಾಳ ಇತರರಿದ್ದರು.


About Mallikarjun

Check Also

ಹಲವು ಸ್ಥಳಗಳಲ್ಲಿ ಸಿಸಿ ರಸ್ತೆ ಹಾಗೂ ಒಳ ಚರಂಡಿ ಕಾಮಗಾರಿಗೆ ಶಾಸಕ ಎಮ್ ಆರ್ ಮಂಜುನಾಥ್ ಅವರಿಂದಭೂಮಿಪೂಜೆ

MLA M.R. Manjunath performs Bhoomi Pooja for CC road and internal drainage works at several …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.