ಕಲ್ಯಾಣಸಿರಿ ವಿಶೇಷ

ವೀರಶೈವ ಮಹಾ ಸಭೆಯಿಂದಡಾ.ಚಂದ್ರಪ್ಪ ಅವರಿಗೆ ಸನ್ಮಾನ.


Dr. Chandrappa was honored by Veerashaiva Maha Sabha.

ಗಂಗಾವತಿ: ಕರ್ನಾಟಕ ಸುವರ್ಣ ಸಂಬ್ರಮ ಪ್ರಶಸ್ತಿಯನ್ನು ಪಡೆದಿರುವ ನಗರದ ಖ್ಯಾತ ಹೃದಯ ತಜ್ಞರಾದ ಡಾ.ಜಿ.ಚಂದ್ರಪ್ಪ ಅವರನ್ನು ಅಖಿಲ ಭಾರತ ವೀರಶೈವ ಮಹಾಸಭೆಯ ಗಂಗಾವತಿ ಘಟಕದಿಂದ ಗುರುವಾರ ಸನ್ಮಾನಿಸಲಾಯಿತು.

ಈ ಸಂಧರ್ಭದಲ್ಲಿ ಮಹಾ ಸಭಾದ ನಿಕಟ ಪೂರ್ವ ಅಧ್ಯಕ್ಷ ಅಶೋಕಸ್ವಾಮಿ ಹೇರೂರ,ಹಾಲಿ ಅಧ್ಯಕ್ಷ ಗಿರೆಗೌಡ್ರು ಹೊಸ್ಕೇರಾ,ಉಪಾಧ್ಯಕ್ಷರಾದ ಶರಣೆಗೌಡ ಮಾಲಿ ಪಾಟೀಲ್, ಶ್ರೀಮತಿ ರೇವತಿ ಪಂಪಾಪತಿ ಪಾಟೀಲ್,ಪ್ರಧಾನ ಕಾರ್ಯದರ್ಶಿ ಮನೋಹರ ಸ್ವಾಮಿ ಹಿರೇಮಠ,ಪದಾಧಿಕಾರಿಗಳಾದ ಶಾಂತಪ್ಪ ಗಣವಾರಿ,ಡಿ.ಎಮ್.ಅಭಿಷೇಕ,ಕಾರ್ಯಕಾರಿ ಸಮಿತಿ ಸದಸ್ಯರಾದ ಕರಿಬಸಪ್ಪ ಶೀಲವಂತರ್, ಮನೋಹರಗೌಡ ಹೇರೂರ,ವಿಶ್ವನಾಥ ಮಾಲಿ ಪಾಟೀಲ್, ಡಾ.ಮಂಜುಳಾ,ಇತರರಾದ ಗುರುಸಿದ್ದಪ್ಪ ನಾಗಲೀಕರ್,ಶ್ರೀಮತಿ ಚನ್ನಮ್ಮ ಡಾ.ಚಂದ್ರಪ್ಪ,ಡಾ.ದೇವರಾಜ, ಹನುಮರೆಡ್ಡಿ ಮಾಲಿ ಪಾಟೀಲ್, ಮತ್ತಿತರರು ಉಪಸ್ಥಿತರಿದ್ದರು.

Mallikarjun

Share
Published by
Mallikarjun

Recent Posts

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…

2 hours ago

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

21 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

21 hours ago