Former MLA Parannamunavalli participated in Shri Maharshi Valmiki Jayanthi program
ಗಂಗಾವತಿ ವಿಧಾನಸಭಾ ಕ್ಷೇತ್ರದ ವಡ್ಡರಹಟ್ಟಿ ಗ್ರಾಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ* ಕಾರ್ಯಕ್ರಮದಲ್ಲಿ ನಿಕಟಪೂರ್ವ ಶಾಸಕರಾದ *ಪರಣ್ಣ ಮುನವಳ್ಳಿ ಅವರು ಭಾಗವಹಿಸಿ *ಶ್ರೀ ಮಹರ್ಷಿ ವಾಲ್ಮೀಕಿ* ಅವರ ಭಾವಚಿತ್ರಕ್ಕೆ ಮಾಲಾರ್ಪಣೆಯನ್ನು ಮಾಡಿ ಆಶೀರ್ವಾದವನ್ನು ಪಡೆದ ಕ್ಷಣ. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಜಿ ವೀರಪ್ಪನವರು, ಮುಖಂಡರುಗಳಾದ ಎನ್. ಸೂರಿ ಬಾಬು, ವಿರುಪಾಕ್ಷಪ್ಪ ಸಿಂಗನಾಳ್, ಜೋಗದ ನಾರಾಯಣಪ್ಪ ನಾಯಕ್, ಜೋಗದ ಹನುಮಂತಪ್ಪ ನಾಯಕ್, ವೀರಭದ್ರಪ್ಪ ನಾಯಕ್, ಹುಲುಗಪ್ಪ ಹತ್ತಿ ಮರದ, ಶಿವಪ್ಪ ಹತ್ತಿಮರದ್, ಯಮನಪ್ಪ ಗಡ್ಡಿ, ಮಾರುತಿ ನಾಯಕ್,ಷಣ್ಮುಖ ನಾಯಕ್, ಮುದ್ದಣ್ಣ ನಾಯಕ್, ವೀರೇಶ್ ನಾಯಕ್, ಡಾಕ್ಟರ್ ಮಹೇಶ್ ಹೊಸಮನಿ, ಕಲ್ಲಪ್ಪ ಗಡ್ಡಿ, ಬಸವರಾಜ್ ಸಂಗಟಿ, ಯರಿಸ್ವಾಮಿ ಗೌಡ, ಸಂತೋಷ್ ಜವಳಿ, ಪಿಯ ನಾಯಕ್, ಅಶೋಕ್ ಇನ್ನು ಮುಂತಾದ ಊರಿನ ಗುರು ಹಿರಿಯರು ಭಾಗವಹಿಸಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…