ಕಲ್ಯಾಣಸಿರಿ ವಿಶೇಷ

ಶ್ರೀ ಗಂಗಾಧರೇಶ್ವರ ದೇವಸ್ಥಾನದ 22ನೇ ವರ್ಷದ ಪಲ್ಲಕ್ಕಿ ಉತ್ಸವದಲ್ಲಿನಿಕಟಪೂರ್ವ ಶಾಸಕರಾದ ಪರಣ್ಣ ಭಾಗಿ

Paranna Bhagi, MLA of Katapura, at the 22nd Annual Pallakki Utsav of Sri Gangadhareshwar Temple.

ಗಂಗಾವತಿ: 14: ನಗರದ ಜಯನಗರದಲ್ಲಿ ಬರುವ ಶ್ರೀ ಗಂಗಾಧರೇಶ್ವರ ದೇವಸ್ಥಾನದ 22ನೇ ವರ್ಷದ ಪಲ್ಲಕ್ಕಿ ಉತ್ಸವದಲ್ಲಿ ಗಂಗಾವತಿ ನಿಕಟಪೂರ್ವ ಶಾಸಕರಾದ ಪರಣ್ಣ ಮುನವಳ್ಳಿ ಯವರು ಪಲ್ಲಕ್ಕಿ ಉತ್ಸವದಲ್ಲಿ ಭಾಗವಹಿಸಿ ಪಲ್ಲಕ್ಕಿ ಸೇವೆ ಮಾಡಿ ಗಂಗಾಧರೇಶ್ವರ ಆಶೀರ್ವಾದ ಪಡೆದ ಕ್ಷಣ. ಈ ಸಂದರ್ಭದಲ್ಲಿ ಕೊಪ್ಪಳ ಸಂಸದರಾದ ರಾಜಶೇಖರ್ ಇಟ್ನಾಳ್, ಮುಖಂಡರುಗಳಾದ ಎಚ್. ಗಿರೆಗೌಡ್ರು, ತಿಪ್ಪೇರುದ್ರಸ್ವಾಮಿ ವಕೀಲರು, ಜೋಗದ ನಾರಾಯಣಪ್ಪ ನಾಯಕ್ , ಅಮರೇಗೌಡ, ಜಂಬಣ್ಣ ಐಲಿ, ಪತ್ರಿಮಠ, ಕೆಳಗಿನ ಗೌಡ್ರು, ಸೂರ್ಯಕಾಂತ್ ಶಾಸ್ತ್ರಿ, ಶರಬಣ್ಣ ಮಾಸ್ಟರ್, ಅಯ್ಯನಗೌಡ, ಸುರೇಶ ಗೌರಪ್ಪ,ಮಹೇಶ್ ಜವಳಿ, ರಾಚಪ್ಪ ಗುಂಜಳ್ಳಿ, ಈರಣ್ಣ ತೆಂಗಿನಕಾಯಿ,ಸಂಗಯ್ಯ ಸ್ವಾಮಿ, ವಿಜಯಕುಮಾರ್ ಗದ್ದಿ, ಓಂಕಾರಪ್ಪ ಇನ್ನು ಮುಂತಾದ ಜಯನಗರದ ಗುರು ಹಿರಿಯರು ಭಾಗವಹಿಸಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

16 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

16 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

16 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

16 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

17 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

17 hours ago