Breaking News

ಕಾಂಚಳ್ಳಿ ಗುರುಸ್ವಾಮಿ ನೇತೃತ್ವದಲ್ಲಿಯಶಸ್ವಿಯಾಗಿ ನಡೆದ 33ನೇ ಶಬರಿ ಮಲೆ ಯಾತ್ರೆ .

The 33rd Sabari Male Yatra was successfully held under the leadership of Kanchalli Guruswami.

ಜಾಹೀರಾತು




ಹನೂರು : ಪ್ರತಿವರ್ಷದಂತೆ ಈ ವರ್ಷ ನಮ್ಮ ಗ್ರಾಮದಿಂದ ಶಬರಿಮಲೆ ಸ್ವಾಮಿ ಯಾತ್ರೆಯನ್ನು ಬಹಳ ಅದ್ದೂರಿಯಾಗಿ ನಡೆಸುಕೊಂಡು ಬರುತ್ತಿದ್ದು ಮುಂದಿನ ದಿನಗಳಲ್ಲಿ ದೆವರ ಭಕ್ತಿಗೆ ಪಾತ್ರರಾಗೋಣವೆಂದು ಗುರುಸ್ವಾಮೀಜಿಗಳಾದ ಕಾಂತರಾಜ್ ಸ್ವಾಮಿಗಳು ತಿಳಿಸಿದರು.
ಹನೂರು ತಾಲ್ಲೂಕಿನ ಕಾಂಚಳ್ಳಿ ಗ್ರಾಮದಲ್ಲಿ ಶಬರಿ ಮಲೆ ದೇವಾಲಯಕ್ಕೆ ಹೊರಟ ಮಾಲಾದಾರಿಗಳ ಜೊತೆಯಲ್ಲಿ ಮಾತನಾಡಿದ ಅವರು ನಮ್ಮಲ್ಲಿ ಮಾಲಾ ದರಿಸುವ ಸ್ವಾಮಿಗಳು ಹಿಂದೂ ಧರ್ಮದ ಸಂಪ್ರದಾಯದ ಪ್ರಕಾರವೆ ಕಠಿಣ ವ್ರತ ಆಚಾರ ಮಾಡಿ ನಂತರ ಯಾತ್ರೆಕೈಗೊಂಡರೆ ನಮ್ಮೇಲ್ಲರಿಗೂ ಶುಭವಾಗಲಿದೆ ಎಂದು ತಿಳಿಸಿದರು .
ಇದೇ ಸಂದರ್ಭದಲ್ಲಿ ಮಾಲಾದಾರಿಗಳಾದ ಮೂರ್ತಿಸ್ವಾಮಿ ,ನಾಗರಾಜ್ ,ಮಾದೇಶ್ ,ನಂಜುಂಡಸ್ವಾಮಿ ,ಪತ್ರಕರ್ತರಾದ ಬಸವರಾಜು,ವಿಜಯಕುಮಾರ್ ,ವೀರಸ್ವಾಮಿ ಸೇರಿದಂತೆ ಇನ್ನಿತರ 53 ಮಾಲಾದಾರಿಗಳು ಯಾತ್ರೆಗೆ ತೆರಳಿದರು .

About Mallikarjun

Check Also

2026ರೊಳಗೆ ನೂತನ ಅನುಭವ ಮಂಟಪ ಲೋಕಾರ್ಪಣೆಗೆ ಸಿದ್ಧವಾಗಲಿದೆ.-ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ.

The new Anubhav Mantapa will be ready for public inauguration by 2026. - District In-charge …

Leave a Reply

Your email address will not be published. Required fields are marked *