The 33rd Sabari Male Yatra was successfully held under the leadership of Kanchalli Guruswami.
ಹನೂರು : ಪ್ರತಿವರ್ಷದಂತೆ ಈ ವರ್ಷ ನಮ್ಮ ಗ್ರಾಮದಿಂದ ಶಬರಿಮಲೆ ಸ್ವಾಮಿ ಯಾತ್ರೆಯನ್ನು ಬಹಳ ಅದ್ದೂರಿಯಾಗಿ ನಡೆಸುಕೊಂಡು ಬರುತ್ತಿದ್ದು ಮುಂದಿನ ದಿನಗಳಲ್ಲಿ ದೆವರ ಭಕ್ತಿಗೆ ಪಾತ್ರರಾಗೋಣವೆಂದು ಗುರುಸ್ವಾಮೀಜಿಗಳಾದ ಕಾಂತರಾಜ್ ಸ್ವಾಮಿಗಳು ತಿಳಿಸಿದರು.
ಹನೂರು ತಾಲ್ಲೂಕಿನ ಕಾಂಚಳ್ಳಿ ಗ್ರಾಮದಲ್ಲಿ ಶಬರಿ ಮಲೆ ದೇವಾಲಯಕ್ಕೆ ಹೊರಟ ಮಾಲಾದಾರಿಗಳ ಜೊತೆಯಲ್ಲಿ ಮಾತನಾಡಿದ ಅವರು ನಮ್ಮಲ್ಲಿ ಮಾಲಾ ದರಿಸುವ ಸ್ವಾಮಿಗಳು ಹಿಂದೂ ಧರ್ಮದ ಸಂಪ್ರದಾಯದ ಪ್ರಕಾರವೆ ಕಠಿಣ ವ್ರತ ಆಚಾರ ಮಾಡಿ ನಂತರ ಯಾತ್ರೆಕೈಗೊಂಡರೆ ನಮ್ಮೇಲ್ಲರಿಗೂ ಶುಭವಾಗಲಿದೆ ಎಂದು ತಿಳಿಸಿದರು .
ಇದೇ ಸಂದರ್ಭದಲ್ಲಿ ಮಾಲಾದಾರಿಗಳಾದ ಮೂರ್ತಿಸ್ವಾಮಿ ,ನಾಗರಾಜ್ ,ಮಾದೇಶ್ ,ನಂಜುಂಡಸ್ವಾಮಿ ,ಪತ್ರಕರ್ತರಾದ ಬಸವರಾಜು,ವಿಜಯಕುಮಾರ್ ,ವೀರಸ್ವಾಮಿ ಸೇರಿದಂತೆ ಇನ್ನಿತರ 53 ಮಾಲಾದಾರಿಗಳು ಯಾತ್ರೆಗೆ ತೆರಳಿದರು .
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…