Breaking News

ಭಾಷೆಯಿಂದ ನಾಡಾಭಿಮಾನವೂ ಬೆಳೆಯುತ್ತದೆ : ವೈ.ಕೆ. ಮುದ್ದು ಕೃಷ್ಣ

Love for the language also grows: Y.K. Darling Krishna

ಜಾಹೀರಾತು
ಜಾಹೀರಾತು

ಬೆಂಗಳೂರು; ಕರ್ನಾಟಕ ಕೇವಲ ರಾಜ್ಯವಲ್ಲ. ಅದು ನಮ್ಮ ಸಂಸ್ಕೃತಿ. ಕನ್ನಡ ನಮ್ಮ ಭಾಷೆ ಮಾತ್ರವಲ್ಲದೇ ನಮ್ಮ ಸಂಪ್ರದಾಯವೂ ಆಗಿದೆ ಎಂದು ಕರ್ನಾಟಕ ಸುಗಮ ಸಂಗೀತ ಪರಿಷತ್ತಿನ ಅಧ್ಯಕ್ಷ ಡಾ. ವೈ.ಕೆ. ಮುದ್ದುಕೃಷ್ಣ ಹೇಳಿದ್ದಾರೆ.

ನಗರದ ಎಂ ಕೆ ಪಿ ಎಂ ಅರ್ ವಿ ಇನ್ಸ್ಟಿಟ್ಯೂಟ್ ಆಫ್ ಲೀಗಲ್ ಸ್ಟಡೀಸ್ ನ ಮಂಗಳ ಮಂಟಪದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು. ಭಾಷೆ ಬಗ್ಗೆ ಎಲ್ಲರೂ ಅಭಿಮಾನ ಬೆಳೆಸಿಕೊಳ್ಳಬೇಕು. ಭಾಷೆಯಿಂದ ನಾಡಾಭಿಮಾನವೂ ಬೆಳೆಯುತ್ತದೆ ಎಂದರು.
ರಾಜ್ಯ ಹೈಕೋರ್ಟ್ ನ ವಕೀಲರಾದ ಶ್ರವಣ ಪ್ರಭಾ ಮಾತನಾಡಿ, ನ್ಯಾಯಾಂಗ ವ್ಯವಸ್ಥೆಯಲ್ಲಿ ಕನ್ನಡ ಭಾಷೆ ಬಳಕೆ ಹೆಚ್ಚಾಗಬೇಕು. ಭಾಷೆ ಮಾತನಾಡುವುದರಿಂದ ಕನ್ನಡ ರಾಜ್ಯೋತ್ಸವಕ್ಕೆ ಮಹತ್ವ ದೊರೆಯುತ್ತದೆ ಎಂದರು.
ಆರ್.ವಿ ಇನ್ಸ್ಟಿಟ್ಯೂಟ್ ಲೀಗಲ್ ಸ್ಟಡೀಸ್ ಸಂಸ್ಥೆಯ ಪ್ರಾಂಶುಪಾಲ ಪ್ರೊ. ಅಂಜಿನ ರೆಡ್ಡಿ ಮತ್ತಿತರೆ ಗಣ್ಯತರು ಪಾಲ್ಗೊಂಡಿದ್ದರು.

About Mallikarjun

Check Also

ನ್ಯಾಯಾಲಯಗಳಲ್ಲಿ ಕನ್ನಡ ಭಾಷಾ ಅನುಷ್ಠಾನ ರಾಜ್ಯ ಸಮಿತಿ ಉದ್ಘಾಟನಾ ಸಮಾರಂಭ.

Inaugural ceremony of the State Committee for Implementation of Kannada Language in Courts. ಬೆಂಗಳೂರು ಮಾರ್ಚ್ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.