Love for the language also grows: Y.K. Darling Krishna
ಬೆಂಗಳೂರು; ಕರ್ನಾಟಕ ಕೇವಲ ರಾಜ್ಯವಲ್ಲ. ಅದು ನಮ್ಮ ಸಂಸ್ಕೃತಿ. ಕನ್ನಡ ನಮ್ಮ ಭಾಷೆ ಮಾತ್ರವಲ್ಲದೇ ನಮ್ಮ ಸಂಪ್ರದಾಯವೂ ಆಗಿದೆ ಎಂದು ಕರ್ನಾಟಕ ಸುಗಮ ಸಂಗೀತ ಪರಿಷತ್ತಿನ ಅಧ್ಯಕ್ಷ ಡಾ. ವೈ.ಕೆ. ಮುದ್ದುಕೃಷ್ಣ ಹೇಳಿದ್ದಾರೆ.
ನಗರದ ಎಂ ಕೆ ಪಿ ಎಂ ಅರ್ ವಿ ಇನ್ಸ್ಟಿಟ್ಯೂಟ್ ಆಫ್ ಲೀಗಲ್ ಸ್ಟಡೀಸ್ ನ ಮಂಗಳ ಮಂಟಪದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು. ಭಾಷೆ ಬಗ್ಗೆ ಎಲ್ಲರೂ ಅಭಿಮಾನ ಬೆಳೆಸಿಕೊಳ್ಳಬೇಕು. ಭಾಷೆಯಿಂದ ನಾಡಾಭಿಮಾನವೂ ಬೆಳೆಯುತ್ತದೆ ಎಂದರು.
ರಾಜ್ಯ ಹೈಕೋರ್ಟ್ ನ ವಕೀಲರಾದ ಶ್ರವಣ ಪ್ರಭಾ ಮಾತನಾಡಿ, ನ್ಯಾಯಾಂಗ ವ್ಯವಸ್ಥೆಯಲ್ಲಿ ಕನ್ನಡ ಭಾಷೆ ಬಳಕೆ ಹೆಚ್ಚಾಗಬೇಕು. ಭಾಷೆ ಮಾತನಾಡುವುದರಿಂದ ಕನ್ನಡ ರಾಜ್ಯೋತ್ಸವಕ್ಕೆ ಮಹತ್ವ ದೊರೆಯುತ್ತದೆ ಎಂದರು.
ಆರ್.ವಿ ಇನ್ಸ್ಟಿಟ್ಯೂಟ್ ಲೀಗಲ್ ಸ್ಟಡೀಸ್ ಸಂಸ್ಥೆಯ ಪ್ರಾಂಶುಪಾಲ ಪ್ರೊ. ಅಂಜಿನ ರೆಡ್ಡಿ ಮತ್ತಿತರೆ ಗಣ್ಯತರು ಪಾಲ್ಗೊಂಡಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…