Protest by Gangavati Rashtriya Dal on Monday
ಗಂಗಾವತಿ,1: ಕನ್ನಡ ನಾಡಿನ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಲಿಂಗೈಕ್ಯದ ಬಗ್ಗೆ ಅವಹೇಳನಕಾರಿಯಾಗಿ ಭಾಷಣ ಮಾಡಿ, ಬಸವಣ್ಣನವರಿಗೆ ಅಪಮಾನವೆಸಗಿದ್ದಾರೆ. ಇದನ್ನು ಖಂಡಿಸಿ ನಾಳೆ ೨-೧೨-೨೦೨೪ ಸೋಮವಾರ ಬೆಳಿಗ್ಗೆ 10.30ಕ್ಕೆ ಶ್ರೀ ಕೃಷ್ಣದೇವರಾಯ ವೃತ್ತ ದಲ್ಲಿ ಪ್ರತಿಭಟನೆ ನಡೆಸಲಾಗುವದು.ಕಾರಣ ಬಸವಪರ ಸಂಘಟನೆ ಗಳು,ಬಸವಾಭಿಮಾನಿಗಳು ಭಾಗವಹಿಸ ಬೇಕೆಂದು ಗಂಗಾವತಿ ರಾಷ್ಟ್ರೀಯ ಬಸವದಳ ವಿಂತಿಸಿದ್ದಾರೆ.
.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…